ಮಣಿಪಾಲ: ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ, ಘೋಷ ವಾಕ್ಯ ರಚನಾ ಸ್ಪರ್ಧೆ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರವು ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ , ಘೋಷ ವಾಕ್ಯ ರಚನಾ ಸ್ಪರ್ಧೆ ಏರ್ಪಡಿಸಿದೆ. ಸ್ಪರ್ಧೆಯೂ ಎಲ್ಲರಿಗೂ ಮುಕ್ತವಾಗಿದ್ದು , ಸಾರ್ವಜನಿಕರು, ಮಕ್ಕಳು ವಯಸ್ಸಿನ ಭೇದವಿಲ್ಲದೆ ಕಳುಹಿಸಬಹುದು. ವಿಷಯ: ರಕ್ತ ನೀಡಿ, ಭರವಸೆ ನೀಡಿ: ಒಟ್ಟಾಗಿ ನಾವು ಜೀವ ಉಳಿಸೋಣ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಕಳುಹಿಸಬಹುದು. ಎರಡೂ ಭಾಷೆಯ ವಿಜೇತರಿಗೆ ಪ್ರತ್ಯೇಕ ಬಹುಮಾನವಿದೆ. ಘೋಷ ವಾಕ್ಯ ಕಳುಹಿಸಲು ಕೊನೆಯ ದಿನಾಂಕ 10ನೇ ಜೂನ್ 2025. ವಿಜೇತರು […]