ಉಡುಪಿ:ವಿಕಲಚೇತನರ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ “ವಿಶ್ವವಿಕಲಚೇತನರ ದಿನಾಚರಣೆ” ಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ. ರಾಜ್ಯ ಪ್ರಶಸ್ತಿಗಾಗಿ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆಗಳನ್ನು ದ್ವಿಪ್ರತಿಗಳಲ್ಲಿ ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿ (ಎಂ.ಎಸ್ […]