ಉಡುಪಿ:ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದು ಅತ್ಯವಶ್ಯ : ಡಿಹೆಚ್ಓ ಡಾ. ಬಸವರಾಜ್ ಹುಬ್ಬಳ್ಳಿ

ಉಡುಪಿ: ಪ್ರತಿಯೊಬ್ಬ ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದರೊಂದಿಗೆ ಸದೃಢವಾದ ಆರೋಗ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಜೀವನ ನಡೆಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಹೇಳಿದರು. ಅವರು ಸೋಮವಾರ ನಗರದ ಮಿಷನ್ ಆಸ್ಪತ್ರೆ ರೋಡ್ನ ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ಬಡಗಬೆಟ್ಟು ಕ್ರೆಡಿಟ್ […]