ಉಡುಪಿ : ಡಿಸೆಂಬರ್ 10ರಂದು ವೈಕುಂಠ ಬಾಳಿಗ ಕಾನೂನು ಕಾಲೇಜ್ ನಲ್ಲಿ ವಿಶ್ವ ಮಾನವ ಹಕ್ಕು ದಿನಾಚರಣೆ

ಉದ್ಘಾಟಿಸಿ ಮಾತನಾಡಿದ ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗೀಯ ಅಧ್ಯಕ್ಷ ಶ್ರೀ ಉದಯ್ ನಾಯ್ಕ್, ಪ್ರತಿಯೊಬ್ಬರೂ ಬದುಕಿನಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಂಡರೆ, ಮಾನವ ಹಕ್ಕುಗಳ ಉಲ್ಲಂಘನೆ ಸಮಸ್ಯೆ ಎದುರಾಗುವುದಿಲ್ಲ. ಘನತೆ, ಸಮಾನತೆ, ಮಾನವ ಹಕ್ಕುಗಳು ಬೆಲೆ, ಗೌರವ ಕೊಡುವ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು ಎಂದರು. ನ್ಯಾಷನಲ್ ಇನ್ಷೂರೆನ್ಸ್ ಕಂಪನಿ ನಿವ್ರತ್ತ ಹಿರಿಯ ವಿಭಾಗೀಯ ವ್ಯವಸ್ಥಾಪಕ ಶ್ರೀ ರಮೇಶ್ ನಾಯ್ಕ್.ಕೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಸುರೇಖಾ ಕೆ. ಅಧ್ಯಕ್ಷತೆ ವಹಿಸಿ ಮಾನವ ಹಕ್ಕುಗಳನ್ನು ಸ್ವಯಂ […]