ಉಡುಪಿ:“ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನ”

ಉಡುಪಿ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕಾರ್ಕಳ ಪ್ರಥಮ ದರ್ಜೆ ಕಾಲೇಜಿನ ಮಂಜುನಾಥ ಪೈ ಸ್ಮಾರಕದಲ್ಲಿ ನಡೆದ “ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನದ” ಕುರಿತ ಮಾಹಿತಿ ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಯೋಡಿನ್ ನಮ್ಮ ದೇಹಕ್ಕೆ ಬೇಕಾದ ಒಂದು ಸೂಕ್ಷ್ಮ ಪೋಷಕಾಂಶ, ಕತ್ತಿನ […]