ಉಡುಪಿ:ವಿಶ್ವ ತಂಬಾಕು ರಹಿತ ದಿನಾಚರಣೆ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಉಡುಪಿ ಜಿಲ್ಲೆ, ರೋಟರಿ ಕ್ಲಬ್ಕಟಪಾಡಿ ಹಾಗೂ ಎನ್.ಸಿ.ಸಿ ಘಟಕ ಎಸ್.ವಿ.ಎಸ್ ಪ್ರೌಢಶಾಲೆ ಕಟಪಾಡಿ ಇವರ ಸಹಭಾಗಿತ್ವದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಮಾದಕ ದ್ರವ್ಯ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ಶಿಬಿರವು ಶನಿವಾರ ಕಟಪಾಡಿಯ ಎಸ್.ವಿ.ಎಸ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ರೋಟರಿ ಸಹಾಯಕ ಗವರ್ನರ್ ಜಗನ್ನಾಥ ಕೋಟೆ ಕಾರ್ಯಕ್ರಮ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್ ವಿವಿಧ […]