ಉಡುಪಿ:“ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಾಯಿಕಡಿತ ಹಾಗೂ ಇಲಿಜ್ವರದ ಕುರಿತು ಮಾಹಿತಿ ಕಾರ್ಯಕ್ರಮ”

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಾಯಿಕಡಿತ ಹಾಗೂ ಇಲಿಜ್ವರದ ಕುರಿತ ಮಾಹಿತಿ ಕಾರ್ಯಕ್ರಮವು ಇತ್ತೀಚೆಗೆ ನಗರದ ಪೂರ್ಣ ಪ್ರಜ್ಞ ಕಾಲೇಜಿನಲ್ಲಿ ನಡೆಯಿತು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿ, ರೇಬೀಸ್ ಕಾಯಿಲೆ, ರೇಬೀಸ್‌ನಿಂದ ಉಂಟಾಗುವ ಮರಣಪ್ರಮಾಣ, ಇಲಿಜ್ವರ ಹಾಗೂ ಕಾಲರದಂತಹ ಸಾಂಕ್ರಮಿಕ ರೋಗಗಳ ಕುರಿತು […]