ಮಾ.27ರಂದು ವಿಶ್ವ ರಂಗಭೂಮಿ ದಿನಾಚರಣೆ, ವಿಶ್ವ ರಂಗಭೂಮಿ ಸನ್ಮಾನ ‘ಅಂಬಾತನಯ ಮುದ್ರಾಡಿ ಸಂಸ್ಕರಣಾ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ

ಉಡುಪಿ: ರಂಗಭೂಮಿ ಉಡುಪಿ ಆಶ್ರಯದಲ್ಲಿ ಎಂಜಿಎಂ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇದರ ಸಹಯೋಗದಲ್ಲಿ ‘ವಿಶ್ವ ರಂಗಭೂಮಿ ದಿನಾಚರಣೆ’, ವಿಶ್ವ ರಂಗಭೂಮಿ ಸನ್ಮಾನ’ ಹಾಗೂ ”ಅಂಬಾತನಯ ಮುದ್ರಾಡಿ ಸಂಸ್ಕರಣಾ ಪುಸ್ತಕ ಪ್ರಶಸ್ತಿ ಪ್ರದಾನ’ ಸಮಾರಂಭವು ಇದೇ ಮಾ. 27ರಂದು ಸಂಜೆ 5ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಂಗಭೂಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು, ಅಂದು ಸಂಜೆ […]