ಯಕ್ಷಶಿಕ್ಷಣ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ: ಉಡುಪಿಯ ಖ್ಯಾತ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ಯಕ್ಷಗಾನ ಜೀವನ ಸಾಧನೆ ಬಗ್ಗೆ ಸಮಗ್ರ ದಾಖಲೀಕರಣಕ್ಕೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡ ಭೀಮ ಗೋಲ್ಡ್ ಬೆಂಗಳೂರು ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ – 2025 ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಯಕ್ಷ ಗುರು […]