ಉಡುಪಿ: “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆಗೆ ಶೃಂಗೇರಿ ಶ್ರೀಗಳಿಂದ ಭೂಮಿಪೂಜೆ

ಉಡುಪಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಮನೆಗಳ ಪೈಕಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಮ್.ಎಲ್. ಸಾಮಗರು ದಾನವಾಗಿ ನೀಡಿದ ಕೊಡವೂರಿನ ಲಕ್ಷ್ಮೀನಗರ ಗರ್ಡೆ ಬಳಿಯ 50 ಸೆಂಟ್ಸ್ ಜಾಗದಲ್ಲಿ 20 ಮನೆಗಳ ಗೃಹಸಮುಚ್ಚಯಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶೃಂಗೇರಿ ಶಾರದಾ ಪೀಠಾಧೀಶ್ವರ ವಿಧುಶೇಖರ ಭಾರತೀ ಸ್ವಾಮಿಗಳು ಭೂಮಿ ಪೂಜೆಯನ್ನು ನೆರವೇರಿಸಿ ಫೌಂಡೇಶನ್ ಮಾಡುವ ಸತ್ಕಾರ್ಯಕ್ಕೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದರು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಬೃಹತ್ […]