ಮಲ್ಪೆ ವಾಸುದೇವ ಸಾಮಗ ಸಂಸ್ಮರಣೆ, ಪ್ರಶಸ್ತಿ ಪ್ರದಾನ

ಉಡುಪಿ : ಯಕ್ಷಗಾನಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿ ಮೇರು ಕಲಾವಿದರಾಗಿ ಮೆರೆದ ದಿ.ಮಲ್ಪೆ ವಾಸುದೇವ ಸಾಮಗ ಅವರ ಬದುಕು ಅವರು ರಚಿಸಿದ ಯಕ್ಷಗಾನ ಕೃತಿಗಳು ಯಕ್ಷಗಾನಾಸಕ್ತರಿಗೆ ದಾರಿ ದೀಪಗಳಾಗಿವೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಕುಂದಾಪುರ ತೆಕ್ಕಟ್ಟೆಯ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಯಶಸ್ವೀ ಕಲಾವೃಂದ ಕೋಮೆ ಹಾಗೂ ಸಂಯಮ ಕೋಟೇಶ್ವರ ಸಹಕಾರದಲ್ಲಿ ನಡೆದ ಖ್ಯಾತ ಯಕ್ಷಗಾನ ಕಲಾವಿದ ದಿ.ಮಲ್ಪೆ ವಾಸುದೇವ ಸಾಮಗ ಅವರ ೪ನೇ ಸಂಸ್ಮರಣಾ […]