ಯಕ್ಷಗಾನ ಕಲೆ ಒಂದು ದೈವೀಕಲೆ: ಯಕ್ಷಗಾನವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ; ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಶ್ರೀ ಕೃಷ್ಣ ಮಠ ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಭಾನುವಾರ ಉಡುಪಿ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗ ಇವರ ವತಿಯಿಂದ ಯಕ್ಷಗಾನಾರ್ಪಣೆ ಕಾರ್ಯಕ್ರಮ ನಡೆಯಿತು. ಪರ್ಯಾಯ ಪೀಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿ, ಶ್ರೀ ಭಗವತೀ ಯಕ್ಷಕಲಾಬಳಗ ಸಂಸ್ಥೆಯು ಮಾಡುತ್ತಿರುವ ಯಕ್ಷಗಾನಾರ್ಪಣೆಯು ಶ್ರೀಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ ಡಾ. […]