ಕೃತಕ ಬುದ್ಧಿಮತ್ತೆ ಕಲೆ ಮತ್ತು ಕಲಾವಿದರಿಗೆ ದೊಡ್ಡ ಸವಾಲು; ಡಾ.ಬಿ. ಭಾಸ್ಕರ ರಾವ್

ಉಡುಪಿ: ಕೃತಕ ಬುದ್ಧಿಮತ್ತೆ ಕಲೆ ಮತ್ತು ಕಲಾವಿದರಿಗೆ ದೊಡ್ಡ ಸವಾಲು ಆಗಿದೆ. ಆ ಸವಾಲನ್ನು ಸ್ವೀಕರಿಸಿ ಕಲಾವಿದರು ಹಾಗೂ ಕಲಾ ಸಂಸ್ಥೆಗಳು ಬೆಳೆಯಬೇಕು ಎಂದು ಲೇಖಕ ಡಾ.ಬಿ. ಭಾಸ್ಕರ ರಾವ್ ಹೇಳಿದರು. ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಜ್ಞಾನಂ ಟ್ರಸ್ಟ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಿರಿಯ ಭಾಷಾ ವಿಜ್ಞಾನಿ ನಾಡೋಜ ಪ್ರೊ.ಕೆ.ಪಿ.ರಾವ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ನ ಲಾಂಛನವನ್ನು ಅನಾವರಣಗೊಳಿಸಲಾಯಿತು.ಸಾಹಿತಿ ಸುಧಾ ಆಡುಕಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, […]