ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣರಿಗೆ ‘ಪಾರ್ತಿಸುಬ್ಬ ಪ್ರಶಸ್ತಿ’

ಉಡುಪಿ: ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ ಎಂದರು. 2023ನೇ ಸಾಲಿನ ಗೌರವ ಪ್ರಶಸ್ತಿಗೆ ಭಾಗವತರಾದ ದಿನೇಶ್ ಅಮ್ಮಣ್ಣಾಯ, ನಾರಾಯಣಪ್ಪ […]