ಮೂಡುಸಗ್ರಿ ಹಾನಿಯಾದ ಕಿರುಸೇತುವೆ 9.50 ಲಕ್ಷ ವೆಚ್ಚದಲ್ಲಿ ಶೀಘ್ರ ಮರು ನಿರ್ಮಾಣ: ಯಶ್ ಪಾಲ್ ಸುವರ್ಣ

ಉಡುಪಿ: ಮೂಡುಸಗ್ರಿ ವಾರ್ಡಿನ ಇಂದ್ರಾಳಿ ಸಗ್ರಿ ಶಾಲೆ ಸಂಪರ್ಕ ರಸ್ತೆಯ ಕಿರು ಸೇತುವೆ ಕುಸಿತಗೊಂಡಿರುವ ಸ್ಥಳಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿರು ಸೇತುವೆ ಹಾನಿಯಾಗಿ ವಾಹನ ಸಂಚಾರ ನಿಷೇಧವಾದ ಹಿನ್ನೆಲೆಯಲ್ಲಿ ಈ ಭಾಗದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಈಗಾಗಲೇ ನಗರಸಭೆಯ ಮೂಲಕ ಹೊಸ ಕಿರು ಸೇತುವೆಗೆ 9.50 ಲಕ್ಷ ರೂ. ಅನುದಾನ ಒದಗಿಸಿದ್ದು, ತಕ್ಷಣ ಕಾಮಗಾರಿ ಆರಂಭಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ […]