ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಲೇವಡಿ ಮಾಡಿರುವ ಶಾಸಕ ಯಶಪಾಲ್ ಸುವರ್ಣ ಅವರು ಓರ್ವ ಮಹಿಳಾ ಸಚಿವೆಯ ಬಗ್ಗೆ ಮಾತನಾಡುವಾಗ ಯಾವ ಭಾಷೆ ಬಳಸಬೇಕು ಎನ್ನುವ ಕನಿಷ್ಠ ಜ್ಞಾನ ಕೂಡ ಇಲ್ಲ.

ಉಡುಪಿ: ಉಡುಪಿ ಜಿಲ್ಲೆಯ ಕರಾವಳಿ ಹಾಗೂ ಇತರ ಭಾಗಗಳಲ್ಲಿ ಮಳೆಯಿಂದಾಗಿ ಹಾನಿಗೆ ಒಳಗಾದ ಸಮುದ್ರ ಕೊರೆತದ ತೀರ ಪ್ರದೇಶಗಳು, ನೆರೆ ಹಾನಿಗೊಳಗಾದ ಪ್ರದೇಶಗಳ ಪರಿಸ್ಥಿತಿ ಹಾಗೂ ಅಲ್ಲಿನ ಜನಜೀವನದ ಪರಿಸ್ಥಿತಿಯ ವೀಕ್ಷಣೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರವಾಸ ಕಾರ್ಯಕ್ರಮಗಳನ್ನು ‘ ಚಿಕ್ಕಿ ತಿಂದು ಹೋದ ಹಾಗೆ ಆಯಿತು ‘ ಎಂದು ಲೇವಡಿ ಮಾಡಿರುವ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರ ಹೇಳಿಕೆ ರಾಜಕೀಯದಲ್ಲಿ ಅವರಿನ್ನೂ ಎಳಸು ಎನ್ನುವುದು ಎತ್ತಿ ತೋರಿಸುತ್ತದೆ. ಒರ್ವ […]