ಉಡುಪಿ: ಜೀವನ್ಮರಣ ಸ್ಥಿತಿಯಲ್ಲಿ ನರಳಾಡುತ್ತಿರುವ ಯುವಕ; ಅಣಕು ಪ್ರದರ್ಶನದ ಮೂಲಕ ಜನಜಾಗೃತಿ

ಉಡುಪಿ: ಇಂದಿನ ಯುವಜನಾಂಗ ಮಾದಕಲೋಕಕ್ಕೆ ಆಕರ್ಷಿತರಾಗಿ ತಮ್ಮ ಭವಿಷ್ಯವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಮಾದಕ ದ್ರವ್ಯ, ಕುಡಿತದ ಚಟಕ್ಕೆ ದಾಸರಾಗಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಯುವಕರು ಡ್ರಗ್ಸ್, ಮದ್ಯ ಸೇವಿಸಿ ವಾಹನಗಳನ್ನು ಚಲಾಯಿಸುತ್ತಿರುವ ಪರಿಣಾಮ ಅಪಘಾತಗಳ ಸಂಖ್ಯೆಯು ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಉಡುಪಿಯ ಶಿರ್ವ ಸುಭಾಷ್ ನಗರದ ಸ್ಮಾರ್ಟ್ ಆರ್ಟ್ ಕಲಾವಿದರು ಹೊಸವರ್ಷಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯ ಬೆಡ್ ನಲ್ಲಿ ಜೀವನ್ಮರಣದ ಹೋರಾಟದಲ್ಲಿ ನರಳಾಡುತ್ತಿರುವ ಯುವಕನ ಅಣಕು ಪ್ರದರ್ಶನದ ಮೂಲಕ […]