ಉಡುಪಿ:ಯುವಜನತೆಯ ಉಜ್ವಲ ಭವಿಷ್ಯಕ್ಕೆ ಯುವನಿಧಿ ಯೋಜನೆ

ಉಡುಪಿ: ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಯುವನಿಧಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದು, ಶಿಕ್ಷಣ ಪಡೆದು ಉದ್ಯೋಗ ದೊರೆಯದೇ ಇರುವಂತಹ ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತೀ ಮಾಹೆ 1500 ರೂ. ಭತ್ಯೆಯನ್ನು ಒದಗಿಸುವ ಅಭೂತಪೂರ್ವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ನಿರುದ್ಯೋಗಿ ಯುವಕರಿಗೆ ಎರಡು ವರ್ಷಗಳವರೆಗೆ ಅಥವಾ ಎರಡು ವರ್ಷದ ಒಳಗೆ ಫಲಾನುಭವಿಗಳಿಗೆ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ ಒದಗಿಸುವ ಗುರಿ ಹೊಂದಿದೆ. ಪ್ರತಿ ವರ್ಷ ಪದವಿ ಅಥವಾ ಡಿಪ್ಲೋಮಾ ಪಡೆದು ಆರು […]