ಲೋಕಸಭಾ ಚುನಾವಣೆ ವೆಬ್ ಕಾಸ್ಟಿಂಗ್ ಉಡುಪಿ 100% ಸಾಧನೆ
ರಾಜ್ಯದಲ್ಲಿ ಏಪ್ರಿಲ್ 18 ರಂದು ನಡೆದ ಪ್ರಥಮ ಹಂತದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 14 ಜಿಲ್ಲೆಗಳ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಿದ್ದು, ಇದರಲ್ಲಿ ಉಡುಪಿ ಜಿಲ್ಲೆಯ ಒಟ್ಟು 54 ಮತಗಟ್ಟೆಗಳಲ್ಲಿ ವೆಬ್ ಕ್ಯಾಮೆರಾ ಅಳವಡಿಸಲಾಗಿತ್ತು, ಇತರೆ ಜಿಲ್ಲೆಗಳಲ್ಲಿ ಅಳವಡಿಸಿದ್ದ ಎಲ್ಲಾ ವೆಬ್ ಕ್ಯಾಮೆರಗಳು ವಿವಿಧ ಕಾರಣಗಳಿಂದ ಸಮಪ್ಕ ಕಾರ್ಯ ನಿರ್ವಹಿಸಿಲ್ಲ , ಆದರೆ ಉಡುಪಿಯಲ್ಲಿ ಅಳವಡಿಸಿದ್ದ ಎಲ್ಲಾ ಕ್ಯಾಮೆರಾಗಳು ಯಾವುದೇ ಅಡೆತಡೆಗಳಿಲ್ಲದೇ ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಮೂಲಕ 14 ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆ 100% […]
ಮದುವೆ ಮನೆಗಳಂತೆ ಶೃಂಗಾರಗೊಂಡಿವೆ ಸಖಿ ಮತಗಟ್ಟೆಗಳು..

ಉಡುಪಿ: ಏಪ್ರಿಲ್ 18 ರಂದು ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆ ಪ್ರಯುಕ್ತ , ಮಹಿಳಾ ಮತದಾರರನ್ನು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಿಸಿರುವ, ಮಹಿಳಾ ಸಿಬ್ಬಂದಿಗಳೇ ನಿರ್ವಹಿಸುವ 25 ಸಖಿ ಮತಗಟ್ಟೆಗಳು ಮದುವೆ ಮನೆಗಳಂತೆ ಕಂಗೊಳಿಸುತ್ತಿವೆ. ಮತಗಟ್ಟೆಗಳನ್ನು ಆಕರ್ಷಕ ಬಟ್ಟಯ ಬಣ್ಣಗಳಿಂದ ಶೃಂಗಾರಗೊಳಿಸಿದ್ದು, ಮತಗಟ್ಟೆಯಲ್ಲಿ ಮ್ಯಾಟ್ ಅಳವಡಿಕೆ ಜೊತೆಗೆ ಟೇಬಲ್ ಮತ್ತು ಕುರ್ಚಿಗಳನ್ನು ಸಹ ಅಲಂಕರಿಸಲಾಗಿದೆ. ಮತಗಟ್ಟೆಯ ಗೋಡೆಯ ಮೇಲೆ ಮಕ್ಕಳು ಬಿಡಿಸಿರುವ ಚಿತ್ರಗಳನ್ನು ಅಳವಡಿಸಲಾಗಿದೆ. ಮತಗಟ್ಟಯ ಹೊರಗೆ ಶಾಮಿಯಾನ ಮೂಲಕ ನೆರಳಿನ ವ್ಯವಸ್ಥೆ ಮಾಡಿದ್ದು, ತುರ್ತು […]
ಜಿಲ್ಲಾಧಿಕಾರಿಯವರಿಂದ ಮತದಾನ ಆಮಂತ್ರಣ.. ಉಡುಪಿ ಜಿಲ್ಲೆಯ ಆತ್ಮೀಯ ಮತದಾರ ಬಂಧುಗಳೇ..

ನಮ್ಮದು ಜಗತ್ತಿನಲ್ಲಿ ಅತ್ಯಂತ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಹಲವಾರು ಭಾಷೆ, ಜನಾಂಗ, ಸಂಸ್ಕøತಿ, ಧರ್ಮ ಹೊಂದಿರುವ ನಾವೆಲ್ಲರೂ ಒಂದು ಎಂಬ ಭಾವನೆಯಿಂದ ಬದುಕುತ್ತಿದ್ದೇವೆ. ಆದ್ದರಿಂದ ವಿಶ್ವದಲ್ಲಿ ನಮ್ಮದು ಬೃಹತ್ ಪ್ರಜಾ ಸತ್ತಾತ್ಮಕ ಜಾತ್ಯಾತೀತ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಮತದಾರ ಬಂದುಗಳೇ, ನಮ್ಮ ದೇಶಕ್ಕೆ ಸುಭದ್ರ ಸರ್ಕಾರವನ್ನು ಆಯ್ಕೆ ಮಾಡಲು ಇದೇ ಏಪ್ರಿಲ್ 18 ರ ಗುರುವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಅಂದು […]
ಮತಗಟ್ಟೆ ಸಮೀಪ ಪಕ್ಷಗಳ ಬೂತ್ ಅನುಮತಿ ಅಗತ್ಯ: ಜಿಲ್ಲಾಧಿಕಾರಿ

ಉಡುಪಿ: ಏಪ್ರಿಲ್ 18 ರಂದು ನಡೆಯುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ದಿನದಂದು, ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ಪರವಾಗಿ ಮತಗಟ್ಟೆಯ 200 ಮೀಟರ್ ದೂರದಲ್ಲಿ ಸರಳವಾಗಿ ಬೂತ್ ರಚಿಸಬೇಕು, ಬೂತ್ ರಚಿಸಲು ಸ್ಥಳೀಯ ಗ್ರಾಮ ಪಂಚಾಯತ್ ಅಥವಾ ಪುರಸಭೆ, ನಗರಸಭೆಯ, ಪಟ್ಟಣ ಪಂಚಾಯತ್ನಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಲೋಕಸಭಾ ಚುನವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಪಕ್ಷಗಳ ಮತ್ತು […]
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಉಡುಪಿ ಪ್ರಥಮ, ದ.ಕ. ದ್ವಿತೀಯ

ಬೆಂಗಳೂರು, ಏ.15: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಇಲಾಖೆಯ ನಿರ್ದೇಶಕಿ ಸಿ.ಶಿಖಾ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಮಾ.1ರಿಂದ 18ರ ವರೆಗೆ ಪರೀಕ್ಷೆ ನಡೆದಿತ್ತು. ಫಲಿತಾಂಶವನ್ನು ಮಧ್ಯಾಹ್ನ 12 ಗಂಟೆಗೆ ವೆಬ್ಸೈಟ್ನಲ್ಲಿ ಮತ್ತು ಏ.16ರಂದು ಕಾಲೇಜುಗಳಲ್ಲಿ ಪ್ರಕಟಪಡಿಸಲಾಗುತ್ತದೆ. ಶೇ. 68.24 ಬಾಲಕಿಯರು ಹಾಗೂ ಶೇ. 55.29 ಬಾಲಕರು ತೇರ್ಗಡೆ ಹೊಂದಿದ್ದಾರೆ. ಒಟ್ಟು […]