ಜಿಲ್ಲೆಯ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡಿನ ಪ್ರಯೋಜನ ಒದಗಿಸಿ: ಕೂರ್ಮಾರಾವ್

ಉಡುಪಿ ಜಿಲ್ಲೆಯ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನ ಸದುಪಯೋಗದ ಬಗ್ಗೆ ಅರಿವು ಮೂಡಿಸಿ ಈ ಕಾರ್ಡ್ ನಿಂದ ಪಡೆಯಬಹುದಾದ ಸೌಲಭ್ಯಗಳನ್ನು ಎಲ್ಲಾ ಅರ್ಹ ರೈತರಿಗೂ ಆದ್ಯತೆಯ ಮೇರೆಯಲ್ಲಿ ವಿತರಿಸುವ ಬಗ್ಗೆ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ “ಕಿಸಾನ್ ಭಾಗೀದಾರಿ-ಪ್ರಾಥಮಿಕತಾ ಹಮಾರಿ” ವಿಶೇಷ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಿಸಾನ್ ಕ್ರೆಡಿಟ್ ಕಾರ್ಡ್ […]
ಕೇಂದ್ರ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಏಪ್ರಿಲ್ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವರು. ಏ. 22 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಏಪ್ರಿಲ್ 23 ರಂದು ಬೆಳಗ್ಗೆ 9.30 ಕ್ಕೆ ಉಡುಪಿ ಹಾಗೂ 11.30 ಕ್ಕೆ ಕುಂದಾಪುರದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರಿಗೆ ತೆರಳಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನಿಯರ್ ರೆಡ್ಕ್ರಾಸ್ ಕೌನ್ಸಿಲರ್ಗಳಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ, ಪರಿಪೋಷಣಂ ಯೋಜನೆಯಡಿ ಅಂತರ್ಗತ ಪ್ರೌಢಶಾಲೆಗಳ ಜೂನಿಯರ್ ರೆಡ್ಕ್ರಾಸ್ ಕೌನ್ಸಿಲರ್ಗಳಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಮಂಗಳವಾರ ನಗರದ ಅಜ್ಜರಕಾಡು ರೆಡ್ಕ್ರಾಸ್ ಭವನದಲ್ಲಿ ನಡೆಯಿತು. ರಾಜ್ಯ ಶಾಖೆಯ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಆರೋಗ್ಯ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಬೇರೆಯವರ ಕಷ್ಟಗಳಿಗೆ ಸ್ವಂದಿಸುವ […]
ಕಾರ್ಕಳದ ಅತ್ತೂರು ಬೆಸಿಲಿಕಾ ಚರ್ಚಿನಲ್ಲಿ ಸಂಭ್ರಮದ ವಾರ್ಷಿಕೋತ್ಸವಾಚರಣೆಗಳು ಪ್ರಾರಂಭ

ಕಾರ್ಕಳ: ಫೆ.20, ಭಾನುವಾರದಂದು, ಅತ್ತೂರಿನ ಸಂತ ಲಾರೆನ್ಸ್ ಮೈನರ್ ಬೆಸಿಲಿಕಾದ ವಾರ್ಷಿಕ ಉತ್ಸವದ ಆಚರಣೆಗಳು ಸಂಭ್ರಮದಿಂದ ಆರಂಭವಾಯಿತು. ಜನವರಿ ಕೊನೆಯ ವಾರದಲ್ಲಿ ನಡೆಯಬೇಕಿದ್ದ ವಾರ್ಷಿಕ ಹಬ್ಬವನ್ನು ಕೋವಿಡ್ ಭೀತಿಯಿಂದಾಗಿ ಮುಂದೂಡಲಾಗಿತ್ತು. ಭಾನುವಾರ ಬೆಳಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಬೆಳಗಿನ ಜಾವ ನಡೆದ ಹಬ್ಬದ ಪವಿತ್ರ ಆಚರಣೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಡಾ.ಫ್ರಾನ್ಸಿಸ್ ಸೆರಾವೋ ವಹಿಸಿದ್ದರೆ, ಸಂಜೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ವಹಿಸಿದ್ದರು. […]
ಉಡುಪಿಯ ಪೃಥ್ವಿ ಏಜೆನ್ಸಿಸ್ನಲ್ಲಿ ದೀಪಾವಳಿ ಧಮಾಕ; ಗೃಹೋಪಕರಣ ಮತ್ತು ಪೀಠೋಪಕರಣಗಳ ಮೇಲೆ ಭರ್ಜರಿ ಆಫರ್

ಉಡುಪಿ: ನಗರದ ಕಿನ್ನಿಮೂಲ್ಕಿ ಯಲ್ಲಿರುವ ಗೃಹೋಪಕರಣ ಮತ್ತು ಪೀಠೋಪಕರಣಗಳ ಬೃಹತ್ ಮಳಿಗೆ ಪೃಥ್ವಿ ಏಜೆನ್ಸಿಸ್ನಲ್ಲಿ ದೀಪಾವಳಿ ಆಫರ್ ಸೇಲ್ ಅನ್ನು ಆಯೋಜಿಸಲಾಗಿದ್ದು ಭರ್ಜರಿ ಆಫರ್ ಗಳು ಇಲ್ಲಿ ನಿಮಗಾಗಿ ಕಾದಿವೆ. ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮಕ್ಕೆ ಇನ್ನಷ್ಟು ರಂಗು ನೀಡಲು ಪೃಥ್ವಿ ಏಜೆನ್ಸಿಸ್ ರೆಡಿಯಾಗಿದೆ. ಏನೇನು ಆಫರ್? ಡಬಲ್ ವುಡನ್ ಕಾಟ್ ರೂ 7,500 , 3+1 ಸೋಫಾಸೆಟ್ 10,000 ರೂ., ಕಾರ್ನರ್ ಪ್ಯಾಕ್ 1,500 ರೂ, ಬುಕ್ ಬ್ಯಾಕ್ 2,999 ರೂ., ಕಂಪ್ಯೂಟರ್ ಚೆಯರ್ 2,500 […]