ವೈದ್ಯರ ಕೊರತೆಯ ಕಾರಣ ಚಿಕಿತ್ಸೆ ನಿರಾಕರಿಸಬೇಡಿ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಆಗಮಿಸುವ ಒಳರೋಗಿ/ಹೊರ ರೋಗಿಗಳ ಸಂಖ್ಯೆ ಹೆಚ್ಚಾದಾಗ, ವೈದ್ಯರ ಹಾಗೂ ಸಿಬ್ಬಂದಿಯವರ ಕೊರತೆಯ ಕಾರಣದಿಂದ ಚಿಕಿತ್ಸೆಯನ್ನು ನಿರಾಕರಿಸಿ ವಾಪಸ್ಸು ಕಳುಹಿಸದಂತೆ ಹಾಗ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರ ನೇಮಕಾತಿ ಮಾಡಿಕೊಳ್ಳುವುದರ ಜೊತೆಗೆ, ತಿಂಗಳಿಗೆ ಕನಿಷ್ಟ ೪೦೦ ಹೆರಿಗೆಗಳ ಗುರಿಯನ್ನು ಹೊಂದುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದರು.ಅವರು ಜುಲೈ ೨೦ ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ , ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ […]