ಭಾರತ್ ಬಂದ್ :ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಉಡುಪಿ:  ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನ ಕರೆ ನೀಡಿರುವ ಭಾರತ್ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಡುಪಿ ನಗರ ಸೇರಿದಂತೆ ಜಿಲ್ಲೆಯ ಉಳಿದೆಡೆಗಳಲ್ಲಿ ಮಂಗಳವಾರ ಶಾಂತಿಯುತ ಬಂದ್ ನಡೆಯಿತು. ಮುಂಜಾನೆ ಉಡುಪಿಯಿಂದ ಧರ್ಮಸ್ಥಳಕ್ಕೆ 1, ಕಾರ್ಕಳ 3 ಹಾಗೂ ಮಂಗಳೂರಿಗೆ 7 ಬಸ್ ಗಳು ತೆರಳಿದ್ದವು. 8 ಗಂಟೆಯ ಬಳಿಕ ಪ್ರತಿಭಟನೆಯ ಕಾವು ಹೆಚ್ಚಾದಂತೆ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಜನಜೀವನ ಅಸ್ತವ್ಯಸ್ತ: ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಸ್ ಸಂಚಾರ ಸಂಪೂರ್ಣ […]