ಉಡುಪಿ ಜಿಲ್ಲೆ:ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಅವಕಾಶ

ಉಡುಪಿ : ರಾಜ್ಯಾದ್ಯಂತ ಕೋವಿಡ್-19 ಸೊಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸೊಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಮೇ 10 ರಿಂದ 24 ರ ವರೆಗೆ ಕೊರೋನಾ ಕರ್ಫ್ಯೂ ವಿಧಿಸಿಲಾಗಿರುತ್ತದೆ. ಸರ್ಕಾರದ ಮುಖ್ಯಕಾರ್ಯದರ್ಶಿಯವರ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕ ಪಡಿತರ ವ್ಯವಸ್ಥೆ ಮಾಡಲು ನ್ಯಾಯಬೆಲೆ ಅಂಗಡಿಗಳಿಗೆ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ತಮ್ಮ ವ್ಯಾಪ್ತಿಗೆ ಒಳಪಡುವ ನ್ಯಾಯಬೆಲೆ ಅಂಗಡಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸಿ ಪಡಿತರ ವಿತರಣೆ ವ್ಯವಸ್ಥೆ […]