ಕಂಬಳ ಕೋಣಗಳೇ ಇಲ್ಲಿ ರಿಯಲ್ ಹೀರೋಗಳು! “ಕರಾವಳಿ” ಸಿನಿಮಾದ ಟೀಸರ್ ನೋಡಿ ಖುಷಿಯಿಂದ ದಂಗಾದ್ರು ಪ್ರೇಕ್ಷಕರು ! ಅಂತದ್ದೇನಿದೆ ಟೀಸರ್ ನಲ್ಲಿ?

ಕಳೆದ ಕೆಲವು ಸಮಯದಿಂದ “ಕರಾವಳಿ ” ಎನ್ನುವ ಸಿನಿಮಾ ಸದ್ದು ಮಾಡ್ತಿದೆ. ಇನ್ನೂ ರಿಲೀಸ್ ಆಗಿರದ ಈ ಸಿನಿಮಾ ಪೋಸ್ಟರ್ ಮತ್ತು ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿದೆ. ಈ ಸದ್ದಿಗೆ ಕಾರಣ ಈ ಸಿನಿಮಾ “ಕರಾವಳಿ”ಯ ಜನಪದ ಕ್ರೀಡೆಯಾದ ಕಂಬಳದ ಕತೆಯನ್ನೊಳಗೊಂಡ ಚಿತ್ರವಾಗಿರೋದು. ಈಗ “ಕರಾವಳಿ” ಚಿತ್ರದ ಟೀಸರ್ ಎಲ್ಲೆಲ್ಲೂ ಅಬ್ಬರಿಸುತ್ತಿದ್ದು  ಟೀಸರ್ ನೋಡಿದ ಪ್ರೇಕ್ಷಕರು ಖುಷಿಯಿಂದ ದಂಗಾಗಿದ್ದಾರೆ.  ನಟ ಪ್ರಜ್ವಲ್ ದೇವರಾಜ್ (Prajwal Devaraj) ನಟಿಸಿ ಗುರುದತ್ ಗಾಣಿಗ Gurudath Ganiga ನಿರ್ದೇಶನ ಮಾಡುತ್ತಿರುವ […]

ಕೃಷಿ ಇಲಾಖೆಯಿಂದ ಲಭ್ಯವಿರುವ ಈ ಯೋಜನೆಗಳ ಬಗ್ಗೆ ತಿಳ್ಕೊಳ್ಳಿ: ಯಾವುದಕ್ಕೆಲ್ಲಾ ಇದೆ ಸಹಾಯಧನ?

ನಮ್ಮ ರಾಜ್ಯದಲ್ಲಿ ಕೃಷಿಕರಿಗೆ ವಿವಿಧ ಸಹಾಯಧನ ಮತ್ತು ಯೋಜನೆಗಳು ಲಭ್ಯವಿದೆ. ನೀವೂ ಕೃಷಿಕರಾಗಿದ್ದರೆ ಅಥವಾ ಮುಂದೆ ಕೃಷಿ ಮಾಡುವ ಯೋಚನೆ ನಿಮಗಿದ್ದರೆ ಈ ಎಲ್ಲಾ ಯೋಜನೆಗಳ ಬಗ್ಗೆ ತಿಳಿದುಕೊಳ್ಳಿ ನಿಮಗೆ ಖಂಡಿತಾ ಪ್ರಯೋಜನವಾಗುತ್ತದೆ. ಕೃಷಿ ಯಾಂತ್ರೀಕರಣ ಯೋಜನೆಕೃಷಿ ಯಾಂತ್ರೀಕರಣವು ಕೃಷಿಯ ಆಧುನಿಕರಣ ಪ್ರಮುಖ ಅಂಗವಾಗಿದೆ. ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾರ್ಮಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಲು ಒತ್ತು ನೀಡುತ್ತಿದ್ದಾರೆ. ಕೃಷಿ ಯಂತ್ರೋಪಕರಣಗಳು ದುಬಾರಿಯಾಗುತ್ತಿರುವ ಕಾರಣ […]

ಅಬ್ಬರಿಸಿದ “ಕೂಲಿ” ಟ್ರೈಲರ್‌: ರಜನಿಕಾಂತ್ ಜೊತೆಗೆ ಉಪೇಂದ್ರ ಕೂಡ ನಟಿಸಿರೋ “ಕೂಲಿ” ಹೆಚ್ಚಿಸಿತು ಸಿನಿ ಜ್ವರ!

ರಜನಿಕಾಂತ್ ನಟನೆಯ “ಕೂಲಿ” ಟ್ರೈಲರ್‌ ಎಲ್ಲೆಡೆ ಅಬ್ಬರಿಸುತ್ತಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ “ಕೂಲಿ”ಚಿತ್ರದ ಟ್ರೈಲರ್ ಗೆ ಎಲ್ಲಡೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. “ಕೂಲಿ” ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು ಲೋಕೇಶ್ ಕನಕರಾಜ್ ನಿರ್ದೇಶನದ ಚಿತ್ರವಿದು. “ಕೂಲಿ” ನಾಯಕ ನಟನಾಗಿ ರಜನಿಕಾಂತ್ ಅವರ 171 ನೇ ಚಿತ್ರವಾಗಿದ್ದು ಈ ವರ್ಷದಲ್ಲಿ ದಾಖಲೆ ಬರೆಯುವ ಚಿತ್ರವೆಂದು ಹೇಳಲಾಗ್ತಿದೆ. ಕನ್ನಡಕ್ಕೂ ಈ ಚಿತ್ರಕ್ಕೆ ಮಹತ್ವವಿದೆ ಯಾಕೆಂದರೆ ರಜನಿಕಾಂತ್ ಜೊತೆಗೆ, ಕೂಲಿ ಚಿತ್ರದಲ್ಲಿ ನಟ ಉಪೇಂದ್ರ ಕೂಡ ನಟಿಸಿದ್ದಾರೆ. ಅಲ್ಲದೇ ನಾಗಾರ್ಜುನ, ಸೌಬಿನ್ […]

ಮಜ್ಜಿಗೆ ಅಂದ್ರೆ ಸುಮ್ನೆ ಅಲ್ಲ:ಮಜ್ಜಿಗೆಯ ಪ್ರಯೋಜನ ಗೊತ್ತಾದ್ರೆ ಇನ್ಮುಂದೆ ನೀವು ಕುಡಿಯದೇ ಇರಲ್ಲ.

ಮಜ್ಜಿಗೆನಾ? ಯಾರಿಗೆ ಬೇಕು ಮಾರಾಯ, ಈ ಬೇಸಿಗೆಗೆ ಯಾವುದಾದ್ರೂ ಒಳ್ಳೆ ಸಾಫ್ಟ್ ಡ್ರಿಂಕ್ಸ್ ಕುಡಿದ್ರೆ ಆಹಾ ತಂಪಾಗುತ್ತೆ, ಮಜ್ಜಿಗೆಯಲ್ಲಿ ಏನಿದೆ ಎಂದು ಬಹುತೇಕ ಮಂದಿ ಮಜ್ಜಿಗೆಯನ್ನು ನಿರ್ಲಕ್ಷ ಮಾಡುವವರೇ ಜಾಸ್ತಿ. ಆದರೆ ಈ ಬೇಸಿಗೆಯಲ್ಲಿ ಮಜ್ಜಿಗೆ ಕುಡಿಯುದರಿಂದ ಆಗುವ ಆರೋಗ್ಯಲಾಭ ಕೇಳಿದ್ರೆ, ಇಷ್ಟೊಂದೆಲ್ಲಾ ಆಗುತ್ತಾ ಮಜ್ಜಿಗೆ ಕುಡಿದರೆ ಎಂದು ನೀವು ಹುಬ್ಬೇರಿಸಿಬಿಡಬಹುದು. ಹೌದು ಊಟದ ನಂತರ ಮಜ್ಜಿಗೆ ಕುಡಿಯುವುದು, ಅಥವಾ ಅನ್ನಕ್ಕೆ ಮಜ್ಜಿಗೆ ಕಲಸಿ ತಿನ್ನುವುದು ಬಹುತೇಕ ಮಂದಿ ರೂಢಿಯಲ್ಲಿಟ್ಟುಕೊಂಡಿರುವ ಅಭ್ಯಾಸ. ಈ ಅಭ್ಯಾಸ ಉತ್ತಮ ಆರೋಗ್ಯಕ್ಕೆ […]

ಎಲ್ಲಾದ್ರೂ ಈ ಹಣ್ಣು ಸಿಕ್ಕಿದ್ರೆ  ಮಿಸ್ ಮಾಡದೇ ತಿನ್ನಿ:ದೇಹಕ್ಕೆ ಈ ಹಣ್ಣು ಪವರ್ ಫುಲ್

ಮಾರುಕಟ್ಟೆಯಲ್ಲಿ ನೂರಾರು ವಿದೇಶಿ ಹಣ್ಣು ಈಗೀಗ ಲಗ್ಗೆ ಇಡುತ್ತಿದೆ. ಆದರೆ ನಾವು ನಮ್ಮ ಊರಿನಲ್ಲಿ ಬೆಳೆಯುವ, ಹತ್ತಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿರುವ ಕೆಲವು  ಹಣ್ಣುಗಳನ್ನೇ ಮರೆತುಬಿಡುತ್ತಿದ್ದೇವೆ. ಅವುಗಳಲ್ಲಿ  ಸ್ಟಾರ್ ಫ್ರೂಟ್ (ಧಾರೆಹುಳಿ) ಹಣ್ಣು ಕೂಡ ಒಂದು. ಈ ಹಣ್ಣು ನಮ್ಮಲ್ಲಿ ಹೊಸ ಶಕ್ತಿ ಚೈತನ್ಯವನ್ನು ತುಂಬಿಸುವಷ್ಟು ಪವರ್ ಫುಲ್. ಇದು ಹುಳಿಮಿಶ್ರಿತ ಸಿಹಿ ಹಣ್ಣಾಗಿದ್ದು, ಅನೇಕ ಪೋಷಕಾಂಶಗಳ ಆಗರ ಈ ಹಣ್ಣು. ಬಾಲಿವುಡ್‌ನ ಅತ್ಯಂತ ಫಿಟೆಸ್ಟ್ ದಿವಾ ಶಿಲ್ಪಾ ಶೆಟ್ಟಿ ಕೂಡ ಇದರ ಪೌಷ್ಟಿಕಾಂಶದ ಶಕ್ತಿಯನ್ನು ಶ್ಲಾಘಿಸುತ್ತಾರೆ. […]