ಉಡುಪಿ:ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಮೇ 27 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಬೈಂದೂರು ಪ್ರವಾಸಿ ಮಂದಿರ, ಮೇ 28 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ಕಾಪು ತಾಲೂಕು ಕಚೇರಿ, ಮೇ 29 ರಂದು ಬೆಳಿಗ್ಗೆ 11 ಗಂಟೆಯಿಂದ 12.30 […]