ದೀಪಿಕಾ ಎದೆಯ ಬಗ್ಗೆ ಜಾಹೀರಾತು ನಿರ್ದೇಶಕ ಹೇಳಿದ ಆ ಕೆಟ್ಟ ಡೈಲಾಗ್ ! ಕೊನೆಗೆ ದೀಪಿಕಾ ಮಾಡಿದ್ದೇನು?

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ಮತ್ತೆ ಚಿತ್ರರಂಗಕ್ಕೆ ಮರಳಿದ್ದು ದೀಪಿಕಾ ಅಭಿಮಾನಿಗಳು ಸಖತ್ ಥ್ರಿಲ್ಲ್ ಆಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ದೀಪಿಕಾ ಪಡುಕೋಣೆ ತಮ್ಮ ಜೀವನದಲ್ಲಾದ ಘಟನೆಯೊಂದರ ಕುರಿತು ಓಪನ್ ತಾಕ್ ಕೊಟ್ಟಿದ್ದಾರೆ ದೀಪಿಕಾ ಪಡುಕೋಣೆ ಮಾಡೆಲಿಂಗ್ ಮತ್ತು ಜಾಹೀರಾತು ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ದೀಪಿಕಾ ಒಳಉಡುಪು ಉತ್ಪನ್ನದ ಕುರಿತು ಒಂದು ಜಾಹೀರಾತಿನ ಫೋಟೋ ಶೂಟ್ ಗಾಗಿ ಕ್ಯಾಮರಾ ಮುಂದೆ ಪೋಸ್ ಕೊಟ್ಟಾಗ ಅಲ್ಲಿದ್ದ ಜಾಹೀರಾತು ನಿರ್ದೇಶಕರು, ಲೈಂಗಿಕವಾಗಿ ಕಮೆಂಟ್ ಮಾಡಿದ್ದು ದೀಪಿಕಾಗೆ ತೀರಾ […]
ಫೆಬ್ರವರಿ 8 ರಂದು ಶಾಂಭವೀ ಹೋಟೆಲ್ & ಕನ್ವೆನ್ನನ್ ಸೆಂಟರ್ ಅದ್ಧೂರಿ ಶುಭಾರಂಭ : ಗಣ್ಯರ ಉಪಸ್ಥಿತಿಯಲ್ಲಿ ಸಂಸ್ಥೆಯ ಲೋಕಾರ್ಪಣೆ

ಉಡುಪಿ: ಶಾಂಭವೀ ಬಿಲ್ಡರ್ಸ್ ಸಂಸ್ಥೆಯಿಂದ ಆತ್ರಾಡಿಯಲ್ಲಿ ನಿರ್ಮಾಣಗೊಂಡ ಶಾಂಭವೀ ಹೋಟೆಲ್ & ಕನ್ವೆನ್ನನ್ ಸೆಂಟರ್ ಇದರ ಉದ್ಘಾಟನಾ ಸಮಾರಂಭ ಫೆಬ್ರವರಿ 8 ರಂದು ಸಾಯಂಕಾಲ 4 ಗಂಟೆಗೆ ನೆರವೇರಲಿದೆ. ಸಭಾರಂಭದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಶ್ರೀಗಳಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಆಗಮಿಸಿ ಶುಭಾಶೀರ್ವಚನ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ, ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ […]