ಸೆಲೆಬ್ರಿಟಿಗಳೂ ಕೂಡ ಆರೋಗ್ಯಕ್ಕಾಗಿ ಈ ಹಣ್ಣಿನ ಜ್ಯೂಸ್  ತಪ್ಪದೇ ಕುಡಿತಾರೆ: ನೀವೂ ಮಿಸ್ ಮಾಡದೇ ಕುಡೀರಿ ಯಾಕಂದ್ರೆ!

ಸಾಮಾನ್ಯ ಜನರಿಗೆ ಜಾಹೀರಾತುಗಳಲ್ಲಿ ಪೆಪ್ಸಿ, ಕೋಲಾ ಕುಡಿಯೋಕೆ ಪ್ರೇರೇಪಿಸುವ ಸೆಲೆಬ್ರಿಟಿಗಳು ಮಾತ್ರ ನಿಜ ಜೀವನದಲ್ಲಿ ಪೆಪ್ಸಿ, ಕೋಲಾ ಕುಡಿಯದೇ ಈ ಹಣ್ಣಿನ ಜ್ಯೂಸ್ ಅನ್ನೇ ಇಷ್ಟಪಟ್ಟು ಕುಡಿತಾರೆ. ಸಿನಿಮಾ ನಟರು, ಕ್ರಿಕೆಟ್ ಸ್ಟಾರ್ ಗಳಿಗೆ ಈ ಜ್ಯೂಸ್ ಅಂದ್ರೆ ಭಾರೀ ಇಷ್ಟವಂತೆ. ದೇಹದ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಅವರೆಲ್ಲಾ ಇದೇ ಜ್ಯೂಸ್ ಅನ್ನು ಕುಡಿತಾರೆ. ಇತ್ತೀಚೆಗೆ ಕ್ರೀಡಾ ತಾರೆಯರ ಡಯಟ್ ಲಿಸ್ಟ್ ನಲ್ಲಿ, ದಿನಚರಿಯಲ್ಲಿ ಈ ಜ್ಯೂಸ್ ಇದೆ ಎಂದು ಸಮೀಕ್ಷೆ ಹೇಳಿದೆ ಬೆಳಿಗ್ಗೆ ಎದ್ದ ತಕ್ಷಣ ಒಂದು […]

ಹೊಟೇಲ್ ನಲ್ಲಿ ಊಟದ ಬಳಿಕ ಸೋಂಪು ಕಾಳು ಯಾಕೆ ಕೊಡ್ತಾರೆ? ಅಸಲಿ ಕಾರಣ ಇಲ್ಲಿದೆ ನೋಡಿ !

ಹೊಟೇಲ್ ನಲ್ಲಿ ಊಟ ಮಾಡಿ ಬಿಲ್ ಕೊಡುವ ಸಮಯ ಬಂದಾಗ ಸೋಂಪು ಕಾಳಿನ ಜೊತೆಗೆ ಪುಟ್ಟ ಪುಟ್ಟ ಕಲ್ಲುಸಕ್ಕರೆಯನ್ನು ಕೊಡುವ ಕ್ರಮನ್ನು ನೀವು ನೋಡಿರುತ್ತೀರಿ. ಆ ಸೋಂಪು ಮತ್ತು ಕಲ್ಲುಸಕ್ಕರೆ ತಿಂದದ್ದೇ ಊಟ ಪರಿಪೂರ್ಣ ಆಯ್ತು ಎನ್ನುವ ಭಾವನೆ ನಿಮ್ಮಲ್ಲಿ ಮೂಡಿರುತ್ತೆ.ಆದ್ರೆ ಸೋಂಪು ಮತ್ತು ಕಲ್ಲು ಸಕ್ರೆ ಯಾಕೆ ಕೊಡ್ತಾರೆ ಇದರಿಂದ ನಮಗೆ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆದಾಗುತ್ತಾ ಎನ್ನುವ ಕುರಿತು ತಿಳ್ಕೊಳ್ಳೋಣ. ಹೋಟೆಲ್‌ನಲ್ಲಿ ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ನಂತರ, ನಿಮಗೆ ಹೊಟ್ಟೆಯಲ್ಲಿ ಭಾರ, ಅನಿಲ […]

ಅಬ್ಬರಿಸಿದ “ಕೂಲಿ” ಟ್ರೈಲರ್‌: ರಜನಿಕಾಂತ್ ಜೊತೆಗೆ ಉಪೇಂದ್ರ ಕೂಡ ನಟಿಸಿರೋ “ಕೂಲಿ” ಹೆಚ್ಚಿಸಿತು ಸಿನಿ ಜ್ವರ!

ರಜನಿಕಾಂತ್ ನಟನೆಯ “ಕೂಲಿ” ಟ್ರೈಲರ್‌ ಎಲ್ಲೆಡೆ ಅಬ್ಬರಿಸುತ್ತಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ “ಕೂಲಿ”ಚಿತ್ರದ ಟ್ರೈಲರ್ ಗೆ ಎಲ್ಲಡೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. “ಕೂಲಿ” ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು ಲೋಕೇಶ್ ಕನಕರಾಜ್ ನಿರ್ದೇಶನದ ಚಿತ್ರವಿದು. “ಕೂಲಿ” ನಾಯಕ ನಟನಾಗಿ ರಜನಿಕಾಂತ್ ಅವರ 171 ನೇ ಚಿತ್ರವಾಗಿದ್ದು ಈ ವರ್ಷದಲ್ಲಿ ದಾಖಲೆ ಬರೆಯುವ ಚಿತ್ರವೆಂದು ಹೇಳಲಾಗ್ತಿದೆ. ಕನ್ನಡಕ್ಕೂ ಈ ಚಿತ್ರಕ್ಕೆ ಮಹತ್ವವಿದೆ ಯಾಕೆಂದರೆ ರಜನಿಕಾಂತ್ ಜೊತೆಗೆ, ಕೂಲಿ ಚಿತ್ರದಲ್ಲಿ ನಟ ಉಪೇಂದ್ರ ಕೂಡ ನಟಿಸಿದ್ದಾರೆ. ಅಲ್ಲದೇ ನಾಗಾರ್ಜುನ, ಸೌಬಿನ್ […]

ಹೃದಯಾಘಾತದ ಬಗ್ಗೆ ಮೊದಲೇ ಸಿಗುತ್ತೆ ಸುಳಿವು: ಆಗ ನೀವು ಈ ಮುನ್ನೆಚ್ಚರಿಕೆ ಪಾಲಿಸಲೇಬೇಕು

ಹೃದಯಾಘಾತದಿಂದ ಸಾವನ್ನಪ್ಪುವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಹೃದಯಾಘಾತ ಸಡನ್ನಾಗಿ ಕಾಣಿಸಿಕೊಂಡರೂ, ಹೃದಯಾಘಾತದ ಲಕ್ಷಣಗಳು ತಿಂಗಳ ಮೊದಲೇ ಅಥವಾ ಕೆಲವು ವಾರಗಳ ಮೊದಲೇ ಸಣ್ಣದ್ದಾಗಿ ಗೋಚರಿಸಲು ಶುರುವಾಗುತ್ತದಂತೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ನಿರ್ಲಕ್ಷ ಬೇಡ: ಈ ಮುನ್ನೆಚ್ಚರಿಕೆ ಇರಲಿ ಹೃದಯಾಘಾತಕ್ಕೆ ಕಾರಣವಾಗುವವರ ಹಲವಾರು ದೈಹಿಕ, ಭಾವನಾತ್ಮಕ ಲಕ್ಷಣಗಳು ನಮಗೆ ತಿಂಗಳು ಅಥವಾ ಕೆಲವು ವಾರಗಳ ಮುಂಚೆಯೇ ಸಂಕೇತಗಳನ್ನು ಕಳುಹಿಸುತ್ತದೆ ಎಂದು ಅಧ್ಯಯನಕಾರರು ಹೇಳಿದ್ದಾರೆ.  ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪ್ರಧಾನ ಕಾರ್ಯದರ್ಶಿ ಡಾ. ಸಿ.ಎಂ. ನಾಗೇಶ್ ಅವರ […]

ದೀಪಿಕಾ ಎದೆಯ ಬಗ್ಗೆ ಜಾಹೀರಾತು ನಿರ್ದೇಶಕ ಹೇಳಿದ ಆ ಕೆಟ್ಟ ಡೈಲಾಗ್ ! ಕೊನೆಗೆ ದೀಪಿಕಾ ಮಾಡಿದ್ದೇನು?

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ಮತ್ತೆ ಚಿತ್ರರಂಗಕ್ಕೆ ಮರಳಿದ್ದು ದೀಪಿಕಾ ಅಭಿಮಾನಿಗಳು ಸಖತ್ ಥ್ರಿಲ್ಲ್ ಆಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ದೀಪಿಕಾ ಪಡುಕೋಣೆ ತಮ್ಮ ಜೀವನದಲ್ಲಾದ ಘಟನೆಯೊಂದರ ಕುರಿತು ಓಪನ್ ತಾಕ್ ಕೊಟ್ಟಿದ್ದಾರೆ ದೀಪಿಕಾ ಪಡುಕೋಣೆ ಮಾಡೆಲಿಂಗ್ ಮತ್ತು ಜಾಹೀರಾತು ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ದೀಪಿಕಾ ಒಳಉಡುಪು ಉತ್ಪನ್ನದ ಕುರಿತು ಒಂದು ಜಾಹೀರಾತಿನ ಫೋಟೋ ಶೂಟ್ ಗಾಗಿ ಕ್ಯಾಮರಾ ಮುಂದೆ ಪೋಸ್ ಕೊಟ್ಟಾಗ ಅಲ್ಲಿದ್ದ ಜಾಹೀರಾತು ನಿರ್ದೇಶಕರು, ಲೈಂಗಿಕವಾಗಿ ಕಮೆಂಟ್ ಮಾಡಿದ್ದು ದೀಪಿಕಾಗೆ ತೀರಾ […]