ಉಡುಪಿ: ಜಿಲ್ಲಾಧಿಕಾರಿಗಳಿಂದ ರಸ್ತೆ ಕಾಮಗಾರಿ ಪರಿಶೀಲನೆ

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು, ಶನಿವಾರ ಜಿಲ್ಲೆಯ ವಿವಿಧ ಸ್ಥಳಗಳ ತನಿಖೆಗೆ ತೆರಳುತ್ತಿರುವ ಸಂದರ್ಭದಲ್ಲಿ, ಬೆಳ್ಮಣ್ – ಕಟಪಾಡಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದನ್ನು ಕಂಡು, ತಮ್ಮ ವಾಹನದಿಂದ ಇಳಿದು ,  ಸ್ವತ: ಸದ್ರಿ ರಸ್ತೆ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ  ರಸ್ತೆ ದುರಸ್ತಿ ಕಾಮಗಾರಿಯ ಗುಣಮಟ್ಟ ಕಡಿಮೆ ಇರುವುದರ ಕುರಿತು ಸ್ಥಳದಲ್ಲಿದ್ದ ಸಂಬಂದಪಟ್ಟ ಗುತ್ತಿಗೆದಾರರಿಗೆ , ಸಮರ್ಪಕ ರೀತಿಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ  ಸೂಚಿಸಿದ ಜಿಲ್ಲಾಧಿಕಾರಿಗಳು,  ದೂರವಾಣಿ ಮೂಲಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ […]