ಒಂದೊಳ್ಳೆ ಟ್ರೈನಿಂಗ್ ಪಡೆದು ಟೀಚರ್ ಆಗಲು ಇಲ್ಲಿದೆ ಬೆಸ್ಟ್ ಚಾನ್ಸ್: ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಕೋರ್ಸ್ ಗೆ ಪ್ರವೇಶಾರಂಭ:

ಉಡುಪಿ/ಮಣಿಪಾಲ: ಕಳೆದ 9 ವರ್ಷಗಳಿಂದ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ದ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಅರ್ಜಿ ನಮೂನೆಯನ್ನು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ […]

ಉಡುಪಿಯ ವ್ಯಕ್ತಿಗೆ ಕರೆ ಮಾಡಿ ಟೋಪಿ ಹಾಕಲು ನೋಡಿದ! ಆಮೇಲೇನಾಯ್ತು ನೋಡಿ

ಉಡುಪಿ: ಕರಾವಳಿಯಲ್ಲಿ ಫ್ರಾಡ್ ಕರೆಗಳ(ಮೋಸ ಮಾಡುವ ಕರೆಗಳು) ಹಾವಳಿ ಜಾಸ್ತಿಯಾಗುತ್ತಿದೆ. ಸಿಮ್ ವೆರಿಫಿಕೇಶನ್ ನೆಪದಲ್ಲಿ ಕರೆ ಮಾಡಿ ಮಾಹಿತಿ ಕೇಳುವ ವ್ಯಕ್ತಿಗಳು ಕ್ರಮೇಣ ನಮ್ಮ ಮಾಹಿತಿ ಕಸಿದು ದುಡ್ಡು ಕೀಳುತ್ತಾರೆ. ಮಂಗಳೂರಿನಲ್ಲಿ ಇಂತಹ ಪ್ರಕರಣಗಳನ್ನು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಇದೀಗ ಉಡುಪಿ ಜಿಲ್ಲೆಯಲ್ಲೂ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾರ್ಕಳದ ಚಿತ್ತರಂಜನ್ ನಕ್ರೆ ಅವರಿಗೆ ಅನಾಮಧೇಯ ಕರೆಯೊಂದು ಬಂದಿದ್ದು ಆ ಕಾಲ್ ರೆಕಾರ್ಡಿಂಗ್ ಅನ್ನು ಅವರು ಉಡುಪಿXPRESS.COM  ಗೆ ನೀಡಿದ್ದಾರೆ. ಕರೆಯಲ್ಲಿ ಹಿಂದಿಯಲ್ಲಿ ವ್ಯಕ್ತಿ ಮಾತಾಡಿದ್ದಾರೆ. ಫ್ರಾಡ್ ಕರೆಗಳ […]

ಕಾರ್ಕಳ ತಾಲೂಕು ಪತ್ರಕರ್ತರಿಗೆ ಕಿಟ್ ವಿತರಣೆ

ಕಾರ್ಕಳ: ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್ ರಿ. ಕಾರ್ಕಳ ಇದರ ಅಧ್ಯಕ್ಷರಾದ ನೆಮೀರಾಜ್ ಅರಿಗ ರವರು ಕಾರ್ಕಳ ದ ಪ್ರವಾಸಿ ಮಂದಿರದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರಿಗೆ ಕಿಟ್ ವಿತರಣಾ ಸಮಾರಂಭ ಇಂದು ನಡೆಯಿತು. ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟೇಬಲ್ ಟ್ರಸ್ಟ್  ಕಾರ್ಕಳ ಇದರ ಅಧ್ಯಕ್ಷರಾದ ನೆಮೀರಾಜ್ ಅರಿಗ ಮಾತನಾಡಿ ವಿದ್ಯುತ್, ರಸ್ತೆ ಹಾಗೂ, ನೀರಾವರಿ ವ್ಯವಸ್ಥೆಗಳು ಒಂದು ತಾಲೂಕಿನ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸಿದ್ದು ಅದರಲ್ಲಿ ಮಾಧ್ಯಮ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. […]