ಹೃದಯಾಘಾತದ ಬಗ್ಗೆ ಮೊದಲೇ ಸಿಗುತ್ತೆ ಸುಳಿವು: ಆಗ ನೀವು ಈ ಮುನ್ನೆಚ್ಚರಿಕೆ ಪಾಲಿಸಲೇಬೇಕು

ಹೃದಯಾಘಾತದಿಂದ ಸಾವನ್ನಪ್ಪುವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಹೃದಯಾಘಾತ ಸಡನ್ನಾಗಿ ಕಾಣಿಸಿಕೊಂಡರೂ, ಹೃದಯಾಘಾತದ ಲಕ್ಷಣಗಳು ತಿಂಗಳ ಮೊದಲೇ ಅಥವಾ ಕೆಲವು ವಾರಗಳ ಮೊದಲೇ ಸಣ್ಣದ್ದಾಗಿ ಗೋಚರಿಸಲು ಶುರುವಾಗುತ್ತದಂತೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ನಿರ್ಲಕ್ಷ ಬೇಡ: ಈ ಮುನ್ನೆಚ್ಚರಿಕೆ ಇರಲಿ ಹೃದಯಾಘಾತಕ್ಕೆ ಕಾರಣವಾಗುವವರ ಹಲವಾರು ದೈಹಿಕ, ಭಾವನಾತ್ಮಕ ಲಕ್ಷಣಗಳು ನಮಗೆ ತಿಂಗಳು ಅಥವಾ ಕೆಲವು ವಾರಗಳ ಮುಂಚೆಯೇ ಸಂಕೇತಗಳನ್ನು ಕಳುಹಿಸುತ್ತದೆ ಎಂದು ಅಧ್ಯಯನಕಾರರು ಹೇಳಿದ್ದಾರೆ. ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪ್ರಧಾನ ಕಾರ್ಯದರ್ಶಿ ಡಾ. ಸಿ.ಎಂ. ನಾಗೇಶ್ ಅವರ […]
ದೀಪಿಕಾ ಎದೆಯ ಬಗ್ಗೆ ಜಾಹೀರಾತು ನಿರ್ದೇಶಕ ಹೇಳಿದ ಆ ಕೆಟ್ಟ ಡೈಲಾಗ್ ! ಕೊನೆಗೆ ದೀಪಿಕಾ ಮಾಡಿದ್ದೇನು?

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾದ ನಂತರ ಮತ್ತೆ ಚಿತ್ರರಂಗಕ್ಕೆ ಮರಳಿದ್ದು ದೀಪಿಕಾ ಅಭಿಮಾನಿಗಳು ಸಖತ್ ಥ್ರಿಲ್ಲ್ ಆಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ದೀಪಿಕಾ ಪಡುಕೋಣೆ ತಮ್ಮ ಜೀವನದಲ್ಲಾದ ಘಟನೆಯೊಂದರ ಕುರಿತು ಓಪನ್ ತಾಕ್ ಕೊಟ್ಟಿದ್ದಾರೆ ದೀಪಿಕಾ ಪಡುಕೋಣೆ ಮಾಡೆಲಿಂಗ್ ಮತ್ತು ಜಾಹೀರಾತು ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ದೀಪಿಕಾ ಒಳಉಡುಪು ಉತ್ಪನ್ನದ ಕುರಿತು ಒಂದು ಜಾಹೀರಾತಿನ ಫೋಟೋ ಶೂಟ್ ಗಾಗಿ ಕ್ಯಾಮರಾ ಮುಂದೆ ಪೋಸ್ ಕೊಟ್ಟಾಗ ಅಲ್ಲಿದ್ದ ಜಾಹೀರಾತು ನಿರ್ದೇಶಕರು, ಲೈಂಗಿಕವಾಗಿ ಕಮೆಂಟ್ ಮಾಡಿದ್ದು ದೀಪಿಕಾಗೆ ತೀರಾ […]
ಮಜ್ಜಿಗೆ ಅಂದ್ರೆ ಸುಮ್ನೆ ಅಲ್ಲ:ಮಜ್ಜಿಗೆಯ ಪ್ರಯೋಜನ ಗೊತ್ತಾದ್ರೆ ಇನ್ಮುಂದೆ ನೀವು ಕುಡಿಯದೇ ಇರಲ್ಲ.

ಮಜ್ಜಿಗೆನಾ? ಯಾರಿಗೆ ಬೇಕು ಮಾರಾಯ, ಈ ಬೇಸಿಗೆಗೆ ಯಾವುದಾದ್ರೂ ಒಳ್ಳೆ ಸಾಫ್ಟ್ ಡ್ರಿಂಕ್ಸ್ ಕುಡಿದ್ರೆ ಆಹಾ ತಂಪಾಗುತ್ತೆ, ಮಜ್ಜಿಗೆಯಲ್ಲಿ ಏನಿದೆ ಎಂದು ಬಹುತೇಕ ಮಂದಿ ಮಜ್ಜಿಗೆಯನ್ನು ನಿರ್ಲಕ್ಷ ಮಾಡುವವರೇ ಜಾಸ್ತಿ. ಆದರೆ ಈ ಬೇಸಿಗೆಯಲ್ಲಿ ಮಜ್ಜಿಗೆ ಕುಡಿಯುದರಿಂದ ಆಗುವ ಆರೋಗ್ಯಲಾಭ ಕೇಳಿದ್ರೆ, ಇಷ್ಟೊಂದೆಲ್ಲಾ ಆಗುತ್ತಾ ಮಜ್ಜಿಗೆ ಕುಡಿದರೆ ಎಂದು ನೀವು ಹುಬ್ಬೇರಿಸಿಬಿಡಬಹುದು. ಹೌದು ಊಟದ ನಂತರ ಮಜ್ಜಿಗೆ ಕುಡಿಯುವುದು, ಅಥವಾ ಅನ್ನಕ್ಕೆ ಮಜ್ಜಿಗೆ ಕಲಸಿ ತಿನ್ನುವುದು ಬಹುತೇಕ ಮಂದಿ ರೂಢಿಯಲ್ಲಿಟ್ಟುಕೊಂಡಿರುವ ಅಭ್ಯಾಸ. ಈ ಅಭ್ಯಾಸ ಉತ್ತಮ ಆರೋಗ್ಯಕ್ಕೆ […]
ಬಂತು ಬಂತು BSNL TV: ಮೊಬೈಲ್ ನಲ್ಲಿ ಉಚಿತವಾಗಿ ಟಿ.ವಿ ನೋಡ್ಬೋದು: ಬಿಎಸ್ಎನ್ ಎಲ್ ನಿಂದ ಅದ್ಬುತ ಕೊಡುಗೆ !

ಬಿಎಸ್ಎನ್ಎಲ್ ತನ್ನ ಬಳಕೆದಾರರಿಗಾಗಿ ಅದ್ಬುತ ಯೋಜನೆಯೊಂದನ್ನು ಘೋಷಿಸಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ಬಿಎಸ್ಎನ್ ಎಲ್ ಭಾರತದಾದ್ಯಂತ ಬಿಎಸ್ಎನ್ಎಲ್ ವೈಫೈ ಹೊಂದಿರುವರು ಉಚಿತವಾಗಿ ಟಿವಿಯಲ್ಲಿ 500 ಕ್ಕೂ ಹೆಚ್ಚಿನ ಚಾನೆಲ್ ಗಳನ್ನು ವೀಕ್ಷಿಸಲು BITV ಎನ್ನುವ ಸೇವೆಯೊಂದನ್ನು ಆರಂಭಿಸಿತ್ತು. ಕರ್ನಾಟಕದಲ್ಲಿ ಈ ಸೇವೆಗೆ ಕಳೆದ ವಾರವಷ್ಟೇ ಚಾಲನೆ ಸಿಕ್ಕಿದೆ. ಈ ನಡುವೆ ಮೊಬೈಲ್ ನಲ್ಲಿಯೂ ಉಚಿತವಾಗಿ ಟಿ ವಿ ನೋಡುವ ಭರ್ಜರಿ ಆಫರ್ ಅನ್ನು ಬಿಎಸ್ಎನ್ ಎಲ್ ಘೋಷಿಸಿದೆ. ಮೊಬೈಲ್ ಬಳಕೆದಾರರು ರೂ 99 ಅಗ್ಗದ ಧ್ವನಿ-ಮಾತ್ರ […]
ಚಾಮುಂಡೇಶ್ವರಿ ವಿದ್ಯುತ್ ನಿಗಮದಲ್ಲಿದೆ ಅಪ್ರೆಂಟಿಸ್ ಹುದ್ದೆ: ನೀವು ಆಸಕ್ತರಾ, ಕೂಡಲೇ ಅರ್ಜಿ ಸಲ್ಲಿಸಿ !

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮೈಸೂರು ಇಲ್ಲಿ ವಿವಿಧ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಫೆ. 06 ರಂದು ಅಥವಾ ಅದಕ್ಕಿಂತ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಏನು, ಅರ್ಹತೆಗಳೇನು ಇಲ್ಲಿದೆ ಮಾಹಿತಿ ಒಟ್ಟು ಹುದ್ದೆಗಳು: 250, ಸ್ಥಳ: ಮೈಸೂರು – ಕರ್ನಾಟಕ, ಹುದ್ದೆಯ ಹೆಸರು ಅಪ್ರೆಂಟಿಸ್ ವೇತನ: ರೂ.8000-9000/- ಪ್ರತಿ ತಿಂಗಳು ಅರ್ಹತೆಗಳೇನು? ಪದವೀಧರ ಅಪ್ರೆಂಟಿಸ್: ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ ಅಪ್ರೆಂಟಿಸ್: ಡಿಪ್ಲೊಮಾ, ನಾನ್ ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: […]