ಏ.15ರಂದು ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ 60ರ ಅಭಿನಂದನಾ ಸಮಾರಂಭ

ಉಡುಪಿ : ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ದ ರಜತ ಮಹೋತ್ಸವದ ಉದ್ಘಾಟನೆ ಹಾಗೂ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ 60ರ ಅಭಿನಂದನಾ ಸಮಾರಂಭ ಏಪ್ರಿಲ್ 15ರಂದು ಸಂಜೆ 4:00 ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ್ ಉಪಾಧ್ಯ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 60ರ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ ಒಂದರಿಂದ 2024ರ ಮಾರ್ಚ್ 31ರವರೆಗೆ ಒಂದು ವರ್ಷಗಳ ಕಾಲ ತಾಲೂಕು ಮಟ್ಟದಲ್ಲಿ […]