ನವೀಕೃತ ಕಾಂಕ್ರೀಟ್ ರಸ್ತೆ ಡಮಾರ್..!! ಅಲ್ಲಲ್ಲಿ.. ಬಿರುಕು..!! ಸಾರ್ವಜನಿಕರ ಹಣ ವ್ಯರ್ಥ..!!

ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಿಂದ ರೈಲು ನಿಲ್ದಾಣ ಸಂಪರ್ಕಿಸುವ ಜಾರ್ಜ್ ಫೆರ್ನಾಂಡಿಸ್ ರಸ್ತೆಯನ್ನು ಕೆಲವು ಸಮಯಗಳ ಹಿಂದೆ ದುರಸ್ಥಿ ಪಡಿಸಲಾಗಿತ್ತು. ಇದೀಗ ಕಳಪೆ ಮಟ್ಟದ ಕಾಮಗಾರಿಯಿಂದ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟಿದ್ದು. ಸಾರ್ವಜನಿಕರ ಹಣ ಪೋಲಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಂಡ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾಗಿದ್ದ ಜಾರ್ಜ್ ಫೆರ್ನಾಂಡಿಸ್ ರಸ್ತೆಯನ್ನು ದುರಸ್ತಿ ಪಡಿಸುವಂತೆ ವಿನೂತನ ಪ್ರತಿಭಟನೆಯ ಮೂಲಕ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಅಧಿಕಾರಿಗಳ ಗಮನ ಸೆಳೆದಿದ್ದರು. ಆ ಬಳಿಕ ರೈಲ್ವೆ […]