ಉಡುಪಿ ತಾಲೂಕಿನ ಸಂಘಟನೆ, ಧಾರ್ಮಿಕ ಮುಖಂಡರ ಶಾಂತಿ ಸಭೆ; ಕ್ಯಾಂಪಸ್ ಫ್ರಂಟ್ ಸಂಘಟನೆ ಗೈರು

ಉಡುಪಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಹಾಗೂ ನಾಳೆಯಿಂದ ಪ್ರೌಢಶಾಲೆಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಹಾಗೂ ಧಾರ್ಮಿಕ ಮುಖಂಡರ ಶಾಂತಿ ಸಭೆಯು ಭಾನುವಾರ ಉಡುಪಿ ತಾಲೂಕು ಕಚೇರಿಯಲ್ಲಿ ನಡೆಯಿತು. ಆದರೆ, ಹಿಜಾಬ್ ಧರಿಸಲು ಅವಕಾಶ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರಿಗೆ ಬೆಂಬಲವಾಗಿ ನಿಂತಿದ್ದ ಕ್ಯಾಂಪಸ್ ಫ್ರಂಟ್ ಸಂಘಟನೆ ಗೈರಾಗಿತ್ತು. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಉಡುಪಿ ತಹಶೀಲ್ದಾರ್ ಪ್ರದೀಪ್ ಹುರ್ಡೇಕರ್, ಉಡುಪಿ ತಾಲೂಕಿನ ಸರ್ವಪಕ್ಷ ಹಾಗೂ ಸರ್ವಧರ್ಮ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ […]