ಕಂಬಳ ಕೋಣಗಳೇ ಇಲ್ಲಿ ರಿಯಲ್ ಹೀರೋಗಳು! “ಕರಾವಳಿ” ಸಿನಿಮಾದ ಟೀಸರ್ ನೋಡಿ ಖುಷಿಯಿಂದ ದಂಗಾದ್ರು ಪ್ರೇಕ್ಷಕರು ! ಅಂತದ್ದೇನಿದೆ ಟೀಸರ್ ನಲ್ಲಿ?

ಕಳೆದ ಕೆಲವು ಸಮಯದಿಂದ “ಕರಾವಳಿ ” ಎನ್ನುವ ಸಿನಿಮಾ ಸದ್ದು ಮಾಡ್ತಿದೆ. ಇನ್ನೂ ರಿಲೀಸ್ ಆಗಿರದ ಈ ಸಿನಿಮಾ ಪೋಸ್ಟರ್ ಮತ್ತು ಫಸ್ಟ್ ಲುಕ್ ಮೂಲಕ ಸದ್ದು ಮಾಡುತ್ತಿದೆ. ಈ ಸದ್ದಿಗೆ ಕಾರಣ ಈ ಸಿನಿಮಾ “ಕರಾವಳಿ”ಯ ಜನಪದ ಕ್ರೀಡೆಯಾದ ಕಂಬಳದ ಕತೆಯನ್ನೊಳಗೊಂಡ ಚಿತ್ರವಾಗಿರೋದು. ಈಗ “ಕರಾವಳಿ” ಚಿತ್ರದ ಟೀಸರ್ ಎಲ್ಲೆಲ್ಲೂ ಅಬ್ಬರಿಸುತ್ತಿದ್ದು ಟೀಸರ್ ನೋಡಿದ ಪ್ರೇಕ್ಷಕರು ಖುಷಿಯಿಂದ ದಂಗಾಗಿದ್ದಾರೆ. ನಟ ಪ್ರಜ್ವಲ್ ದೇವರಾಜ್ (Prajwal Devaraj) ನಟಿಸಿ ಗುರುದತ್ ಗಾಣಿಗ Gurudath Ganiga ನಿರ್ದೇಶನ ಮಾಡುತ್ತಿರುವ […]
ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿದ “ಮಹಾವತಾರ ನರಸಿಂಹ” 91 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದ ಅನಿಮೇಷನ್ ಸಿನಿಮಾ !

ಕನ್ನಡದ ಸು ಫ್ರಂ ಸೋ ಥಿಯೇಟರ್ ಗಳಲ್ಲಿ ಅದ್ಬುತ ಯಶಸ್ಸು ಗಳಿಸುತ್ತಿರುವ ಬೆನ್ನಲ್ಲೇ ಇನ್ನೊಂದು ಸಿನಿಮಾ 91 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದ ಸುದ್ದಿ ಬಂದಿದೆ. ಹೌದು ಮಹಾವತಾರ ನರಸಿಂಹ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಕೇವಲ 10 ದಿನಗಳಲ್ಲಿ 91 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಈ ಸಿನಿಮಾ ಕಡಿಮೆ ಬಜೆಟ್ನಲ್ಲಿ ಸಿದ್ಧವಾಗಿದೆ. ಪೌರಾಣಿಕ ಕಥೆ ಮತ್ತು ಅತ್ಯುತ್ತಮ ಅನಿಮೇಷನ್ ಪ್ರೇಕ್ಷಕರನ್ನು ಆಕರ್ಷಿಸಿದೆ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರನ್ನು ಅರ್ಪಿಸಿದೆ. […]
ತಾಮ್ರದ ಬಾಟಲಿಯಲ್ಲಿ ನೀರು ಕುಡಿದು ನೋಡಿ, ಕೆಲವೇ ಸಮಯದಲ್ಲಿ ಗೊತ್ತಾಗುತ್ತೆ ಆರೋಗ್ಯದಲ್ಲಾಗೋ ಈ ಪಾಸಿಟಿವ್ ಬದಲಾವಣೆಗಳು!

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದು ಪ್ರಾಚೀನ ಜೀವನಶೈಲಿಯ ಒಂದು ಭಾಗವಾಗಿತ್ತು.ಇದೊಂದು ಆರೋಗ್ಯಕರ ಮಾರ್ಗ ಎಂದು ಹಿರಿಯರು ನಂಬಿದ್ದರು. ತಾಮ್ರದಲ್ಲಿಆಂಟಿಮೈಕ್ರೊಬಿಯಲ್ ಗುಣವು ದೇಹದ ಶಕ್ತಿಯನ್ನು ಸಮತೋಲನಗೊಳಿಸುತ್ತದೆ ಎನ್ನುವ ನಂಬಿಕೆ ಇಂದು ನಿನ್ನೆಯದ್ದಲ್ಲ. ಆದರೆ ಕ್ರಮೇಣ ತಾಮ್ರದ ಪಾತ್ರೆಗಳು ಕಾಣೆಯಾದವು, ಮೂಲೆಗುಂಪಾದವು. ಆದರೆ ಈಗ ತಾಮ್ರದ ಟ್ರೆಂಡ್ ಮತ್ತೆ ಶುರುವಾಗಿದೆ. ತಾಮ್ರದ ಬಾಟಲಿಗಳು ಅಥವಾ ಪಾತ್ರೆಗಳಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವ ಬಳಕೆ ಅಲ್ಲಲ್ಲಿ ಶುರುವಾಗಿದೆ. ಹಾಗಾದ್ರೆ ಬನ್ನಿ ತಾಮ್ರದ ಬಾಟಲಿ ಅಥವಾ ಪಾತ್ರೆಯಲ್ಲಿ ನೀರನ್ನು ಸೇವಿಸುದರಿಂದ ಆಗುವ ಉಪಯೋಗಗಳೇನು ತಿಳಿದುಕೊಳ್ಳೋಣ. […]
ಭಾರತ-ಪಾಕ್ ಯುದ್ಧ, ಪಾಕ್ ನ ನಾಶ ಖಚಿತ! :ನಿಜವಾಗುತ್ತ ಬಾಬಾ ವಂಗಾ ಹೇಳಿದ್ದ ಆ ಭವಿಷ್ಯ: ಸಾಯೋ ಮೊದಲು ಇವರು ಹೇಳಿದ್ದೇನು?

ವಿಶ್ವದಾದ್ಯಂತ ತಮ್ಮ ಭವಿಷ್ಯವಾಣಿಯ ಮೂಲಕ ಇವರು ಈ ಹಿಂದೆ ಸಂಕಲನ ಮೂಡಿಸಿದ್ದರು, ಹೇಳಿದ್ದ ಬಹುತೇಕ ಭವಿಷ್ಯವಾಣಿಗಳೆಲ್ಲಾ ನಿಜವಾದಾಗ ಇಡೀ ಜಗತ್ತೇ ಇವರ ಭವಿಷ್ಯವಾಣಿಯತ್ತ ತಿರುಗಿ ನೋಡಿದ್ದರು. ಹೌದು ಅವರೇ ಬಾಬಾ ವಂಗಾ. ಇವರು ಈವರೆಗೆ ಎರಡನೆಯ ಮಹಾಯುದ್ದದಿಂದ ಹಿಡಿದು, ಅಮೇರಿಕಾ ಮೇಲಿನ ದಾಳಿ ಮತ್ತು ಇಂದಿರಾಗಾಂಧಿ ಸಾವಿನವರೆಗೆ ಹೇಳಿದ್ದ ಭವಿಷ್ಯವೆಲ್ಲಾ ನಿಜವಾಗಿದ್ದು. ಇದೀಗ ಬಾಬಾ ವಂಗಾ ಸಾಯುವ ಮುನ್ನ ಹೇಳಿದ್ದ ಭವಿಷ್ಯವಾಣಿಯ ಕುರಿತು ಚರ್ಚೆ ಶುರುವಾಗಿದೆ. ಮುಂದೊಂದು ದಿನ ಭಾರತ-ಪಾಕ್ ಯುದ್ಧ ನಡೆಯಲಿದೆ ಈ ಯುದ್ಧದಲ್ಲಿಇಸ್ಲಾಮಿಕ್ ದೇಶದ […]
ಮಾನವನ ದೇಹಕ್ಕೆ ಹಂದಿ ಲಿವರ್ ಅಳವಡಿಸಿ ಅದ್ಬುತವನ್ನೇ ಸೃಷ್ಟಿಸಿದ್ರು ಚೀನಾ ವೈದ್ಯರು.

ವುಹಾಂಗ್: ಚೀನಾದ ವೈದ್ಯರು ಹಲವು ಯಶಸ್ವಿ ಪ್ರಯೋಗ ಮಾಡುವಲ್ಲಿ ಸಂಶೋಧನೆ ಮಾಡುತ್ತಲೇ ಬಂದಿದ್ದಾರೆ. ಅಂತಹ ಇನ್ನೊಂದು ಐತಿಹಾಸಿಕ ಅದ್ಬುತವೊಂದನ್ನು ಈಗ ಮತ್ತೆ ಸಾಧಿಸಿದ್ದಾರೆ ಅದೆಂದರೆ ಮಾನವನ ದೇಹಕ್ಕೆ ಮೊದಲ ಬಾರಿಗೆ ಜೀನ್-ಸಂಪಾದಿತ ಹಂದಿಯ ಯಕೃತ್ತನ್ನು (Pig Liver) ಮಾನವ ದೇಹಕ್ಕೆ ಕಸಿ ಮಾಡಿ ಯಶಸ್ವಿಯಾದದ್ದು ಹೌದು. ಚೀನಾ ವೈದ್ಯರ ಈ ಪ್ರಯೋಜ ವೈದ್ಯಕೀಯ ಕ್ಷೇತ್ರದ ಅಚ್ಚರಿಗಳಲ್ಲೊಂದು ಎಂದು ಬಿಂಬಿಸಲಾಗುತ್ತಿದೆ. ಈ ಕಸಿ ಮೂಲಕ ಭವಿಷ್ಯದಲ್ಲಿ ಅಂಗಗಳ ದೊಡ್ಡ ಕೊರತೆಯನ್ನು ನೀಗಿಸಲು ಹಂದಿಯ ಅಂಗಗಳನ್ನು ಬಳಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದೆ. […]