ಇನ್ನೂ ಆಗಿಲ್ಲ ಆಗುಂಬೆ ಘಾಟ್ ಕಾಮಗಾರಿ ಪೂರ್ಣ: ಮೇ.15 ರ ವರೆಗೆ ವಾಹನ ಸಂಚಾರ ನಿಷೇಧ

ಉಡುಪಿ,: ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ 30 ರ ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆದರೆ ನಿಗದಿತ ಸಮಯದಲ್ಲಿ ಕಾಮಗಾರಿ ದುರಸ್ತಿ ಆಗದ ಕಾರಣ ಹಾಗೂ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ವಾಹನ ಸಂಚಾರ ನಿಷೇಧ ಆದೇಶವನ್ನು ಮೇ 15 ರ ವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.     ಈ ಅವಧಿಯಲ್ಲಿ ಸಾಮಾನ್ಯ ಬಸ್, […]