ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರ ಪಟ್ಟಿ ಬಿಡುಗಡೆ
ಉಡುಪಿ : ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರ ಅನುಮತಿಯೊಂದಿಗೆ ಬಿಜೆಪಿ ಉಡುಪಿ ಜಿಲ್ಲಾ ಸಮಿತಿಯನ್ನು ಪೂರ್ಣಗೊಳಿಸಿ ನೂತನ ಕಾರ್ಯಕಾರಿಣಿ ಸಮಿತಿ ಸದಸ್ಯರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ ಎಸ್. ಕಲ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಾರ್ಯಕಾರಿಣಿ ಸದಸ್ಯರು :ಹರೀಶ ಮೇಸ್ತ, ರಾಜಶೇಖರ ದೇವಾಡಿಗ, ವೀರಭದ್ರ ಶೆಟ್ಟಿ,ಸದಾಶಿವ ಪಡುವರಿ, ಪ್ರವೀಣ್ ಕುಮಾರ್ ಶೆಟ್ಟಿ ನಾಡ, ರವಿರಾಜ್ ಶೆಟ್ಟಿ ಚಿತ್ತೂರು,ಲೀಲಾ ಆರ್. ಪೂಜಾರಿ,ಶಾರದಾ ಕೇಶವ,ರವೀಂದ್ರ ದೊಡ್ಮನೆ, ವಿಠಲ […]