ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಸರಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

ಉಡುಪಿ:  ರಾಜ್ಯ ಸರ್ಕಾರದ ಜನಸ್ನೇಹಿ ಆಡಳಿತದ ಒಂದು ವರ್ಷ ಸವಾಲುಗಳ ವರ್ಷವಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಸರ್ಕಾರ ಎಲ್ಲಾ ಸವಾಲುಗಳನ್ನು ಎದುರಿಸಿ ಅಭಿವೃದ್ಧಿಯ ಹಾದಿಯಲ್ಲಿ  ಸಾಗುವಲ್ಲಿ ಯಶಸ್ವಿಯಾಗಿದೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಈ ಸರಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅವರು  ಸೋಮವಾರ ವಿಧಾನಸೌಧದ ಬ್ರಾಂಕ್ವೆಟ್ ಹಾಲ್‌ನಲ್ಲಿ , ನವತಂತ್ರಜ್ಞಾನದ ವರ್ಚುವಲ್ ವೇದಿಕೆಯ  ಮೂಲಕ ಆಯೋಜಿಸಲಾದ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ನೇರಪ್ರಸಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ನೇರ ಪ್ರಸಾರ ಕಾರ್ಯಕ್ರಮ ಉಡುಪಿ ಜಿಲ್ಲೆಯ […]