ಕನ್ನಡಿಗರ ತೀವ್ರ ಆಕ್ರೋಶಕ್ಕೆ ಉಲ್ಟಾ ಹೊಡೆದ ಸೋನು ನಿಗಮ್! ಹೊಸ ಹೇಳಿಕೆ ಏನು?

ನಿನ್ನೆಯಿಂದ  ತಾನು ನೀಡಿದ ಹೇಳಿಕೆಯ ಕಾರಣಕ್ಕೆ ಗಾಯಕ ಸೋನು ನಿಗಮ್ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗುತ್ತಲೇ ಇದ್ದಾರೆ. ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿಯಾಗಿದೆ ಎಂದು ವಿವಾದಿತ ಹೇಳಿಕೆ ನೀಡಿದ್ದ ಈ ಗಾಯಕ ಇದೀಗ ತನ್ನ ಮಾತುಗಳನ್ನು ಬೇರೊಂದು ರೀತಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆಯ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗುತ್ತಿದ್ದಂತೆಯೇ ಸೋನು ನಿಗಮ್ ತನ್ನ ಹೇಳಿಕೆಯ ಟೋನ್ ಬದಲಿಸಿಕೊಂಡಿದ್ದಾರೆ.  ಕನ್ನಡ ಕನ್ನಡ ಎಂದು ಪ್ರೀತಿಯಿಂದ  ಕರೆಯುವುದಕ್ಕೂ, ಕನ್ನಡ ಕನ್ನಡ ಎಂದು ಧಮ್ಕಿ […]

ಈ ಬೇಸಿಗೆ ರಜೆಯಲ್ಲಿ ಮಕ್ಕಳ ಮೊಗದಲ್ಲಿ ಖುಷಿಯ ನಗು ಅರಳಿಸಿ ಪ್ಲೀಸ್! ಮಕ್ಕಳನ್ನು ಖುಷಿಯಾಗಿರಿಸಲು ನೀವೇನ್ ಮಾಡ್ಬೇಕು?

ಮತ್ತೆ ಬಂದಿದೆ ಬೇಸಿಗೆ ರಜೆ. ಬೇಸಿಗೆ ರಜೆ ಬಂದಾಗಲೆಲ್ಲಾ ಬಹುತೇಕ ಹೆತ್ತವರಿಗೆ ತಮ್ಮ‌ ಕೆಲಸಗಳ ನಡುವೆ ಮಕ್ಕಳನ್ನು ಮನೆಯಲ್ಲಿಯೇ ನೋಡಿಕೊಳ್ಳುವುದು ಹೇಗೆ ಅನ್ನುವ ಚಿಂತೆ ಮೂಡಿಯೇ ಮೂಡುತ್ತದೆ.ರಜೆ ಎನ್ನುವುದು ಮಕ್ಕಳು ರಿಲ್ಯಾಕ್ಸ್ ಆಗಿ ಖುಷಿಯಿಂದ ಕಳೆಯಲು ಇರುವ ಅದ್ಬುತ ಕ್ಷಣ.ಈ ರಜೆಯಲ್ಲಿ ಮಕ್ಕಳು ಎಂದಿಗೂ ಮರೆಯದಂತಹ ಸುಂದರ ಅನುಭವಗಳನ್ನು ತಮ್ಮದಾಗಿಸಿಕೊಂಡರೆ ಬದುಕಿನಲ್ಲಿ ಮುಂದೆಯೂ ಖುಷಿಯಾಗಿ ಬದುಕಬಲ್ಲರು. ಬನ್ನಿ ನಿಮ್ಮ ಮಕ್ಕಳನ್ನು ಈ ಬೇಸಿಗೆಯಲ್ಲಿ ಖುಷಿಯಾಗಿರಿಸಲು ನೀವೇನು ಮಾಡ್ಬೇಕು ಎನ್ನುವ ಕುರಿತು ನಾವೊಂದಷ್ಟು ಟಿಪ್ಸ್ ಕೊಡ್ತೇವೆ ಪ್ರಕೃತಿಯ ಜೊತೆ […]

“ನಿಂಗೆ ಜಗತ್ತಿನೆಲ್ಲೆಡೆ ಶತ್ರುಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಸಂಚು ರೂಪಿಸುತ್ತಿದ್ದಾರೆ”: ರಿಷಬ್ ಗೆ ದೈವ ಹೇಳಿದ್ದೇನು?

ಮಂಗಳೂರು: ಇನ್ನೇನು ಇದೇ ವರ್ಷ ಕಾಂತಾರ 2 ಬಿಡುಗಡೆಗೆ ಸಿದ್ದವಾಗಿರುವ ಹೊತ್ತಲ್ಲಿ ನಟ ರಿಷಬ್ ಶೆಟ್ಟಿ ಇತ್ತೀಚೆಗಷ್ಟೇ ಪಂಜುರ್ಲಿ ನೇಮವೊಂದಲ್ಲಿ ಭಾಗವಹಿಸಿದ್ದರು.  ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ವಾರ್ಷಿಕ ಉತ್ಸವದಲ್ಲಿ ಕುಟುಂಬ ಸಮೇತ ರಿಷಬ್‌ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ  ರಿಷಬ್ ಅವರು ತಮ್ಮ ಕೆಲವು ಸಂಗತಿಗಳನ್ನು ದೈವದ ಬಳಿ ಹೇಳಿಕೊಂಡಾಗ “ಜಗತ್ತಿನೆಲ್ಲೆಡೆ ನಿನಗೆಶತ್ರುಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಸಂಚು ಮಾಡುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಭಾರೀ ಸಂಚು ನಡೆದಿದೆ. ಈಗ […]

ಬೆಳಿಗ್ಗೆ ಲೇಟಾಗಿ ತಿಂಡಿ ತಿನ್ನುವ ಅಭ್ಯಾಸ ನಿಮಗಿದ್ರೆ  ಕೂಡಲೇ ಬಿಟ್ಟು ಬಿಡಿ, ಯಾಕೆ ಅನ್ನೋದನ್ನು ಒಮ್ಮೆ ಓದಿ

ಈಗೀಗ ಜೀವನಶೈಲಿ ಸಂಪೂರ್ಣ ಬದಲಾಗಿಬಿಟ್ಟಿದೆ. ಬೆಳಿಗ್ಗೆ ಎದ್ದವರೇ ಬ್ಯುಸಿಯಾಗಿಬಿಡುವ ಅದೆಷ್ಟೋ ಮಂದಿ ಸರಿಯಾಗಿ ತಿಂಡಿಯನ್ನೂ ತಿನ್ನದೇ ಆಫೀಸ್ ಕೆಲಸಕ್ಕೋ, ಮನೆ ಕೆಲಸಕ್ಕೋ ತೊಡಗುವುದು ಮಾಮೂಲು, ಆದ್ರೆ ಏನೂ ತಿನ್ನದೇ ಬೆಳಿಗ್ಗಿನ ಅದೆಷ್ಟೋ ಹೊತ್ತು ಹೊಟ್ಟೆ ಖಾಲಿಯಾಗಿರಿಸಿಕೊಳ್ಳುವವ ಜನರು ಹೆಚ್ಚಿದ್ದಾರೆ. ಅಂತವರಿಗೋಸ್ಕರವೇ ಈ ಮಾಹಿತಿ. ಬೆಳಿಗ್ಗೆ ತುಂಬಾ ಹೊತ್ತಿನವರೆಗೂ ಏನೂ ತಿನ್ನದೇ ಇದೋದ್ರಿಂದ ನಮ್ಮ ಆರೋಗ್ಯದ ಮೇಲಾಗುವ ಗಂಭೀರ ಸಮಸ್ಯೆಗಳು ಅಷ್ಟಿಷ್ಟಲ್ಲ. ಸಾಮಾನ್ಯ ಮಹಿಳೆಯರು ಬೆಳಿಗ್ಗೆ ಎದ್ದಾಗಿನಿಂದ ಸರಿಯಾಗಿ ತಿಂಡಿ ತಿನ್ನದೇ ಮಕ್ಕಳಿಗೆ ಸ್ಕೂಲ್ ಗೆ ಕಳಿಸೋದ್ರಲ್ಲಿ, ಅವರಿವರ […]

ರೀಲ್ಸ್ ಪ್ರಿಯರೇ ಇನ್ನಾದರೂ ಎಚ್ಚರಾಗಿರಿ: ನಿಮ್ಮ ಕಣ್ಣನ್ನೇ ಕಿತ್ತುಕೊಳ್ಳಬಹುದು ಈ ಅಭ್ಯಾಸ!

ನೀವು ರೀಲ್ಸ್ ಪ್ರಿಯರೇ, ರಾಶಿ ರಾಶಿ ರೀಲ್ಸ್ ಗಳನ್ನು ಮಾಡೋದು, ಹೆಚ್ಚಿನ ರೀಲ್ಸ್ ವೀಕ್ಷಣೆಗಾಗಿ ಸಮಯ ಮೀಸಲಿಡೋದು ನಿಮ್ಮ ದಿನಚರಿಯ ಭಾಗವೇ, ಹಾಗಾದ್ರೆ ಇನ್ನು ಮುಂದಾದ್ರೂ ನೀವು ರೀಲ್ಸ್ ವೀಕ್ಷಣೆಯನ್ನು ಕಡಿಮೆಯಾಡುದೊಳಿತು! ಹೌದು. ರೀಲ್ಸ್ ನಿಂದಾಗಿ ಕಣ್ಣಿಗೆ ಹೆಚ್ಚಿನ ಹಾನಿಯಾದ ಪ್ರಕರಣಗಳು ಸಂಶೋಧನೆಯಿಂದ ಇದೀಗ ಬೆಳಕಿಗೆ ಬಂದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಆಗಾಗಾ ಕಾಣಿಸುತ್ತಲೇ ಇರುವ ರೀಲ್ಸ್ ಗಳಿಗೆ ಕಣ್ಣು ಹೊಂದಿಕೊಂಡು ಕಣ್ಣಿನ ದೃಷ್ಟಿಯಲ್ಲಿ ಸಮಸ್ಯೆ ಕೂಡ ಬರುತ್ತೆ ಎನ್ನುವುದು ಸಾಬೀತಾಗಿದೆ. ಯಶೋಭೂಮಿ-ಇಂಡಿಯಾ ಅಂತರರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ […]