ಈ ವೀಕೆಂಡ್ ನಲ್ಲಿ ನಿಮಗೆ ಅದ್ಬುತ ಮನರಂಜನೆ ಕೊಡಲು ಒಟಿಟಿಗೆ ಬಂದಿವೆ ಕನ್ನಡದ ಈ ಮೂರು ಸಿನಿಮಾಗಳು:

ಕನ್ನಡದಲ್ಲಿ ಕೆಲವೊಮ್ಮೆ ಒಳ್ಳೆಯ ಸಿನಿಮಾಗಳು ಬಂದರೂ ಸರಿಯಾದ ಥಿಯೇಟರ್ ಮತ್ತು ಪ್ರೇಕ್ಷಕರು ಸಿಗದೇ ಸೋಲುತ್ತದೆ. ಆದರೆ ಓಟಿಟಿಯಲ್ಲಿ ರಿಲೀಸ್ ಆದ ಮೇಲೆ ಪ್ರೇಕ್ಷಕರು ಅಂತಹ ಸಿನಿಮಾಗಳನ್ನು ಹೊಗಳುವ ಸನ್ನಿವೇಶ ಕೂಡ ಇದೆ. ಅಂತದ್ದೇ ಒಳ್ಳೆಯ ಕನ್ನಡ ಸಿನಿಮಾಗಳು ಒಟಿಟಿಗೆ ಬಂದಿವೆ. ಒಟ್ಟು ಮೂರು ಹೀರೋಗಳನ್ನ ಒಳಗೊಂಡಿರುವ ಒಂದೊಳ್ಳೆ ಕತೆಯ ಹೂರಣ ಹೊಂದಿರುವ ಫಾರೆಸ್ಟ್ ಸಿನಿಮಾ ಇದೀಗ ಒಟಿಟಿಗೆ ಬಂದಿದ್ದುಚಿಕ್ಕಣ್ಣ ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆಫಸ್ಟ್ Rank ರಾಜು ಖ್ಯಾತಿಯ ಗುರುನಂದನ್ ಈ ಚಿತ್ರದಲ್ಲೂ ಹೀರೋ ಆಗಿದ್ದಾರೆ. ಅಂದ […]
ಈ ಸಿಹಿತಿಂಡಿಯ ಬೆಲೆ ಬರೋಬ್ಬರಿ 50,000 ರೂಪಾಯಿ, ಅಂತದ್ದೇನಿದೆಯಪ್ಪಾ ಇದ್ರಲ್ಲಿ ಅಂತೀರಾ?

ಉತ್ತರ ಭಾರತದ ಕಡೆ ಹೋಳಿ ಹಬ್ಬಕ್ಕೇ ತುಸು ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ಅದರಲ್ಲೂ ಈ ಹಬ್ಬದ ಸಂದರ್ಭದಲ್ಲಿ ಸಿಹಿತಿಂಡಿಗೆ ಇರುವಷ್ಟು ಬೇಡಿಕೆ ಬೇರೆ ಯಾವುದಕ್ಕೂ ಇಲ್ಲ. ಇದೀಗ ಉತ್ತರಪ್ರದೇಶದ ಗುಜಿಯಾ ಎಂದು ಕರೆಯಲಾಗುವ ಒಂದು ಬಗೆಯ ಫೇಮಸ್ ಸಿಹಿತಿಂಡಿ ಬೆಲೆಯ ಕಾರಣಕ್ಕೆ ಭಾರೀ ಸುದ್ದಿಯಲ್ಲಿದೆ. ಅಂದ ಹಾಗೆ ಈ ಸಿಹಿತಿಂಡಿಯ ರೇಟು ಬರೋಬ್ಬರಿ ಪ್ರತಿ ಕಿಲೋಗೆ 50,000 ರೂಪಾಯಿ. ಹೌದು ಅಂದರೆ ಒಂದು ಪೀಸ್ ನ ಬೆಲೆ 1,300, ಅಂತದ್ದೇನಿದೆಯಪ್ಪಾ ಈ ಸಿಹಿತಿಂಡಿಯಲ್ಲಿಎಂದು ನೀವು ಕೇಳಬಹುದು. ಉತ್ತರ […]
ಬದಲಾಗುತ್ತಿದೆ ಕಾಲ: ಮಾಧ್ಯಮದಲ್ಲಿ ಹೊಸ ಕ್ರಾಂತಿಗೆ ಇದು ಸಕಾಲ: ಕುದ್ಯಾಡಿ ಸಂದೇಶ್ ಸಾಲ್ಯಾನ್ ಬರಹ

ಪತ್ರಿಕೆಗೆ ಕಳುಹಿಸಿದ ವರದಿಯೊಂದು ಪ್ರಕಟವಾಗಿದೆಯೇ ಎಂದು ಆ ಪತ್ರಿಕೆಯ ವರದಿಗಾರರನ್ನು ಕೇಳಿದರೆ ಅವರಿಗೆ ಸಂತೋಷವೇನೂ ಆಗಲಿಕ್ಕಿಲ್ಲ. “ಬಂದಿರಬಹುದು, ನೋಡಿ” ಎನ್ನಬಹುದು ಅವರು. ಏಕೆಂದರೆ ತಮ್ಮ ಪತ್ರಿಕೆಯನ್ನು ಎಲ್ಲರೂ ಖರೀದಿಸಿ ಓದುತ್ತಾರೆ ಅಥವಾ ಓದಲಿ ಎಂಬ ನಿರೀಕ್ಷೆಯಲ್ಲಿ ಅವರಿರುತ್ತಾರೆ. ಬೇಕಾದರೆ ಕೊಂಡುಕೊಂಡು ಓದಲಿ ಎನ್ನುವುದು ಪತ್ರಿಕಾ ಕಚೇರಿಯ ಧೋರಣೆ. ಏಕೆಂದರೆ ಪತ್ರಿಕೆ ಇರುವುದು ಖರೀದಿಸಿ ಓದುವುದಕ್ಕಾಗಿಯೇ! ಉತ್ಪಾದನಾ ವೆಚ್ಚಕ್ಕಿಂತ ಹಲವು ಪಟ್ಟು ಕಡಿಮೆ ದರಕ್ಕೆ ಸಿಗುವ ಉತ್ಪನ್ನವೊಂದಿದ್ದರೆ ಅದು ಪತ್ರಿಕೆ. ಬಂದಿರಬಹುದು ನೋಡಿ ಎಂದರೆ ಖರೀದಿಸಿ ನೋಡಿ ಎಂದರ್ಥ. […]
ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಗೆ ಮತ್ತೆ ಗಡುವು ವಿಸ್ತರಣೆ ಮಾ. 31 ಕೊನೆಯ ದಿನ

ಬೆಂಗಳೂರು, ಫೆಬ್ರವರಿ 24: ಸತತವಾಗಿ ಮತ್ತೆ ಮತ್ತೆ ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಗೆ ಗಡುವು ಮತ್ತೆ ಮತ್ತೆ ವಿಸ್ತರಣೆಯಾಗುತ್ತಲೇ ಇದೆ. ಇದೀಗ ಮತ್ತೆ ವಿಸ್ತರಣೆಯಾಗಿದ್ದು ಮಾ.31 ಕೊನೆಯ ದಿನವಾಗಿದೆ.ಈ ಕುರಿತು ರಾಜ್ಯ ಸರಕಾರ ಘೋಷಿಸಿದೆ. ಈವರೆಗೆ 6 ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ. ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ನೀಡಲಾಗಿತ್ತು. ಇದೀಗ ಸಾರಿಗೆ ಇಲಾಖೆ ಮತ್ತೆ ಮಾರ್ಚ್ 31ರವರೆಗೆ ಗಡುವು ವಿಸ್ತರಿಸಿದೆ. ಕರ್ನಾಟಕದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. […]
ಉಡುಪಿ ಜನರೇ ಗಮನಿಸಿ: ದಿನನಿತ್ಯದ ತಾಜಾ ಉತ್ಪನ್ನಗಳನ್ನು ತರಲು ಹೊರಗೆ ಹೋಗುವ ಕಷ್ಟವಿಲ್ಲ: M Kart ಮಾಡುತ್ತೆ ತಾಜಾತನದ ಹೋಂ ಡೆಲಿವರಿ

ಮನೆಯಲ್ಲಿ ವಯಸ್ಸಾದವರಿದ್ದರೆ ದಿನಬಳಕೆಯ ವಸ್ತುಗಳನ್ನು ಪ್ರತೀ ದಿನವೂ ಅಂಗಡಿಗಳಿಂದ ಸೂಪರ್ ಮಾರ್ಕೆಟ್ ಗಳಿಂದ ತರುವುದು ದೊಡ್ಡ ಕಷ್ಟ, ತೀರಾ ಅರ್ಜೆಂಟ್ ಇರುವ ತರಕಾರಿ ಸರಿಯಾದ ಸಮಯಕ್ಕೆ ಮುಗಿಯಿತೆನ್ನಿ, ಆಗ ಕೂಡಲೇ ಅಂಗಡಿಗೆ ಹೋಗುವುದರಂತೂ ಭಾರೀ ಕಷ್ಟದ ಕೆಲಸ. ಅದೂ ವಯಸ್ಸಾದವರಿಗಂತೂ ಇನ್ನೂ ಕಷ್ಟ. ಆದರೆ ಉಡುಪಿ ಜನರು ಇನ್ನು ಮುಂದೆ ಈ ಕಷ್ಟ ಪಡಬೇಕಾಗಿಲ್ಲ, ಯಾಕಂದ್ರೆ ನಿಮಗೆ ಅಗತ್ಯ ಇರುವ ಎಲ್ಲಾ ದಿನಬಳಕೆ ಉತ್ಪನ್ನಗಳನ್ನು ಮನೆಬಾಗಿಲಿಗೆ ನೀವು ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಪ್ರೀತಿಯಿಂದ ತಲುಪಿಸಲು ಉಡುಪಿಯ […]