ಈ ಖ್ಯಾತ ಬಾಲಿವುಡ್ ನಟ, ಆ ನಟಿಯ ಬಾಯಿಯ ದುರ್ವಾಸನೆಗೆ ಬೇಸತ್ತಿದ್ದ:ಯಾಕೆ ಬರುತ್ತೆ ಬಾಯಿಯಲ್ಲಿ ಕೆಟ್ಟ ವಾಸನೆ

ಬಾಯಿಯಿಂದ ಬರುವ ವಾಸನೆ ಬಗ್ಗೆ ಮೊನ್ನೆ ಬಾಲಿವುಡ್ ನಟ ಬಾಬಿ ಡಿಯೋಲ್ ಸಂದರ್ಶನವೊಂದರಲ್ಲಿ ಹೇಳಿದ ಸಂಗತಿ ಈ ಬಾಯಿ ವಾಸನೆ ಹೇಗೆ ಬರುತ್ತದೆ ಎನ್ನುವ ಕುರಿತೇ ಯೋಚಿಸುವಂತೆ ಮಾಡಿತು. ಹೌದು ನಟ ಬಾಬಿ ಡಿಯೋಲ್ , 1997 ರಲ್ಲಿ ಬಿಡುಗಡೆಯಾದ ‘ಗುಪ್ತಾ’ ಚಿತ್ರದ ಚಿತ್ರೀಕರಣದ ಸಮಯದಲ್ಲಿ, ನಾಯಕಿಯ ದುರ್ವಾಸನೆಯಿಂದ ಬೇಸತ್ತಿದ್ದೆ ಎಂದು ಹೇಳಿದ್ದರು. ಈ ಚಿತ್ರದಲ್ಲಿ ಬಾಬಿ ಮತ್ತು ಮನೀಷಾ ನಡುವೆ ಹಲವಾರು ಕ್ಲೋಸಪ್ ದೃಶ್ಯಗಳಿದ್ದವು. ಈ ದೃಶ್ಯವೊಂದರಲ್ಲಿ ಮನೀಷಾ ತನ್ನ ಮುಖವನ್ನು ಬಾಬಿಯ ಮುಖದ ಹತ್ತಿರ ತಂದು […]
ಈ ಸ್ವಯಂಕೃತ ಅಪರಾಧಗಳಿಂದಲೇ ನಟ ದರ್ಶನ್ “ಜೈಲು ದರ್ಶನ” ಪಡೆಯೋ ಹಾಗಾಯ್ತು! ಬೆನ್ನು ನೋವಿನ ನೆಪಯೂ ಶಾಪವಾಯ್ತಾ?

ಚಾಲೆಂಜಿಂಗ್ ಸ್ಟಾರ್ ಎಂದು ಖ್ಯಾತಿ ಪಡೆದ ನಟ ದರ್ಶನ್ ಗೆ ರಿಯಲ್ ಜೀವನದಲ್ಲಿ ಇಷ್ಟೊಂದು ಚಾಲೆಂಜ್ ಎದುರಾಗುತ್ತದೆ ಎನ್ನುವುದುನ್ನು ಅವರೂ ಸೇರಿದಂತೆ ಅವರ ಅಭಿಮಾನಿಗಳೂ ಊಹಿಸಿರಲಿಲ್ಲ.ಚಿತ್ರರಂಗದಲ್ಲಿ “ದಾಸ”ನಾಗಿ ಮೆರೆದ ದರ್ಶನ್ ಆಗಾಗ ಜೈಲಿನ “ದಾಸ”ನಾಗುವ ಹಾಗಾಗುತ್ತೆ ಎನ್ನುವ ಕಲ್ಪನೆ ಚಿತ್ರರಂಗಕ್ಕೂ ಇರಲಿಲ್ಲ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್ಗೆ ಆ ಮೇಲೆಯೂ ಹತ್ತಾರು ಸಂಕಷ್ಟಗಳು ತಲೆ ಮೇಲೇ ಇತ್ತು. ಕೆಲವೊಂದು ಕಾರಣಗಳಿಂದಾಗ ದರ್ಶನ್ ಫ್ಯಾನ್ಸ್ ಗಳೂ ಕೂಡ […]
ಕಾರಿನಲ್ಲಿ ಎಸಿ ಹಾಕಿ ಮಲಗೋ ಅಭ್ಯಾಸ ನಿಮಗಿದ್ಯಾ?: ಈ ಅಭ್ಯಾಸದಿಂದ ಜೀವಕ್ಕೇ ಆಪತ್ತು!

ತುಂಬಾ ಮಂದಿಗೆ ಕಾರಿನಲ್ಲಿ ಎಸಿ ಆನ್ ಮಾಡಿ ನಿದ್ರಿಸುವ ಅಭ್ಯಾಸ ಇದ್ದೇ ಇರುತ್ತದೆ. ಕೆಲವರಿಗೆ ಇದು ಆರಾಮದಾಯಕ ಫೀಲ್ ಕೂಡ ಕೊಡಬಹುದು. ಆದರೆ ಇತ್ತೀಚೆಗೆ ಕೆಲವೊಂದು ಅಧ್ಯಯನ ಮತ್ತು ಘಟನೆಗಳಿಂದ ಒಂದು ಸತ್ಯ ಹೊರಬಿದ್ದಿದೆ ಅದೇನು ಅಂದ್ರೆ, ಎಸಿ ಹಾಕಿ ಮಲಗೋದ್ರಿಂದ ಕೆಲವು ಅಪಾಯಗಳು ನಮ್ಮ ಜೀವಕ್ಕೆ ಸಂಭವಿಸುತ್ತದೆ ಎನ್ನುವ ಅಂಶ ಗೊತ್ತಾಗಿದೆ. ಹೌದು ಇತ್ತೀಚೆಗೆ, ನೋಯ್ಡಾದಲ್ಲಿ ಒಂದು ಘಟನೆ ನಡೆಯಿತು, ಕಾರು ಚಾಲಕ ಮತ್ತು ಅವನ ಸ್ನೇಹಿತ ಇಬ್ಬರೂ ಕ್ಯಾಬ್ನಲ್ಲಿ ನಿದ್ರಿಸಿದ್ದರು. ಆದರೆ, ಕಾರು ಚಾಲಕ […]
ಬಂದಳು ನೋಡಿ ಮಹಾರಾಣಿ ಕನಕವತಿ “ಕಾಂತಾರ ಚಾಪ್ಟರ್1”ನ ನಾಯಕಿಯ ಫಸ್ಟ್ ಲುಕ್ ನೋಡಿ ಮೋಹಿತರಾದ ಪ್ರೇಕ್ಷಕರು!

ಕೆಲವು ದಿನಗಳಿಂದ ಭಾರೀ ಕೂತೂಹಲ ಕೆರಳಿಸಿದ್ದ “ಕಾಂತಾರ ಚಾಪ್ಟರ್ 1” ಚಿತ್ರದ ನಾಯಕಿ ಯಾರು ಎನ್ನುವ ಪ್ರಶ್ನೆಗೆ ಈಗ ತೆರೆ ಬಿದ್ದಿದ್ದು ವರಮಹಾಲಕ್ಷ್ಮೀ ಹಬ್ಬದ ದಿನವಾದ ಶುಕ್ರವಾರವೇ ಕಾಂತಾರ ಚಾಪ್ಟರ್ 1 ಚಿತ್ರ ನಿರ್ಮಿಸುತ್ತಿರೋ ಹೊಂಬಾಳೆ ಸಂಸ್ಥೆ ಕಾಂತಾರ ಚಾಪ್ಟರ್ 1 ನಾಯಕಿಯ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಇಷ್ಟು ದಿನ ರುಕ್ಮಿಣಿ ವಸಂತ್ ನಾಯಕಿಯಂತೆ, ಎನ್ನುವ ಗಾಳಿ ಸುದ್ದಿ ಈ ಮೂಲಕ ನಿಜವಾಗಿದೆ, ಅಂದ್ರೆ ರುಕ್ಮಿಣಿ ವಸಂತ್ ಅವರೇ ನಾಯಕಿ ಎನ್ನುವುದು ಈಗ ಫೈನಲ್ ಆಗಿದೆ. […]
ಅಗರಬತ್ತಿ ಹೊಗೆಯಲ್ಲಿದೆ, ಸಿಗರೇಟ್ ಹೊಗೆಗಿಂತಲೂ ಮಾರಕವಾದ ಅಂಶ: ಅಗರಬತ್ತಿ ಹೊಗೆ ಭಾರೀ ಅಪಾಯಕಾರಿ! ಅಧ್ಯಯನ ಬಿಚ್ಚಿಟ್ಟ ಭಯಾನಕ ಸತ್ಯ!

ಧಾರ್ಮಿಕ ಕಾರ್ಯಕ್ರಮಗಳಿಗೆ ಅಗರಬತ್ತಿಗಳನ್ನು ಬಳಸೋದು ಎಲ್ಲೆಡೆ ಮಾಮೂಲು. ಕೆಲವರು ಮನೆ ಮನಸ್ಸು ಪರಿಮಳವಾಗಿರಲಿ ಎನ್ನುವ ಕಾರಣಕ್ಕೂ ಊದುಬತ್ತಿಗಳನ್ನು ಹಚ್ಚಿಡುತ್ತಾರೆ. ಆದರೆ ಊದುಬತ್ತಿಯ ಹೊಗೆಯ ಬಗ್ಗೆ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದ್ದು ಇದರಲ್ಲಿ ಊದುಬತ್ತಿ ಆರೋಗ್ಯದ ಮೇಲೆ ಗಂಭೀರಾದ ಪರಿಣಾಮ ಬೀರುತ್ತೆ ಎನ್ನುವ ಬಗ್ಗೆ ವೈಜ್ಞಾನಿಕ ಅಂಶ ಸಾಬೀತಾಗಿದೆ. ಹೌದು. ದಕ್ಷಿಣ ಚೀನಾದ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ಅಧ್ಯಯನವು, ಅಗರಬತ್ತಿಯ ಹೊಗೆಯು ಸಿಗರೇಟ್ ಧೂಮಕ್ಕಿಂತಲೂ ಹೆಚ್ಚು ವಿಷಕಾರಿ ಎನ್ನುವ ಆತಂಕಕಾರಿ ಮಾಹಿತಿ ದೊರೆತಿದೆ. ಅಂತದ್ದೇನಿದೆ ಅಗರಬತ್ತಿಯಲ್ಲಿ? ಅಗರಬತ್ತಿ ಹೊಗೆಯಲ್ಲಿ […]