ಕಾಪು: ಇಂದಿನಿಂದ (ಜುಲೈ 25) ಹಲಸು ಮೇಳ

ಕಾಪು: ಸಂಸ್ಕೃತಿ ಈವೆಂಟ್ಸ್ ಪ್ರಸ್ತುತಿಯ ಅನಿಲ್ ಕುಮಾರ್ ಕಾಪು ಅವರ ನೇತೃತ್ವದಲ್ಲಿ ಹಲಸು ಮೇಳವು ಜುಲೈ 25, 26 ಮತ್ತು 27ರಂದು ಕಾಪು ಹಳೆ ಮಾರಿಯಮ್ಮ ಸಭಾಗೃಹದಲ್ಲಿ ನಡೆಯಲಿದೆ. ಹಲಸು, ಮಾವು ಮತ್ತು ಇತರ ಹಣ್ಣು, ಆಹಾರ, ಕೃಷಿ ಕೌಶಲಗಳ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿದೆ ಒಂದು ಭರ್ಜರಿ ವಿಮಾ ಯೋಜನೆ: ಕಡಿಮೆ ಖರ್ಚು, ಅಧಿಕ ಲಾಭ, ಇಲ್ಲಿದೆ ಮಾಹಿತಿ

ಭಾರತೀಯ ಅಂಚೆ ಇಲಾಖೆಯಲ್ಲಿಯೂ ಸಾರ್ವಜನಿಕರಿಗೆ ಅನುಕೂಲವಾಗುವ ಆರೋಗ್ಯ ವಿಮಾ ಯೋಜನೆಗಳಿವೆ. ಕಡಿಮೆ ಖರ್ಚಿನ ಆದ್ರೆ ಲಾಭದಾಯಕವಾಗಿರುವ ಒಂದು ಯೋಜನೆಯನ್ನು ಅಂಚೆ ಇಲಾಖೆ ಇದೀಗ ಪ್ರಸ್ತುತಪಡಿಸಿದೆ. ಹೌದು ಭಾರತೀಯ ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) 756 ರೂ. ನಲ್ಲಿ ರೂ. 15 ಲಕ್ಷವರೆಗೆ ಟಾಪ್-ಅಪ್ ಹೆಲ್ತ್ ಇನ್ಶೂರೆನ್ಸ್ ಲಭ್ಯವಿರುವ ಈ ಯೋಜನೆ ಇದು. ಗ್ರಾಮೀಣ ಮತ್ತು ನಗರ ಎಲ್ಲ ಜನರಿಗೂ ಈ ಯೋಜನೆ ಬೆಸ್ಟ್. ಬನ್ನಿ ಈ ಯೋಜನೆಯ ವಿವರಗಳನ್ನು ತಿಳಿದುಕೊಳ್ಳೋಣ. ಏನಿದು […]
ಹೃದಯಾಘಾತದ ಬಗ್ಗೆ ಮೊದಲೇ ಸಿಗುತ್ತೆ ಸುಳಿವು: ಆಗ ನೀವು ಈ ಮುನ್ನೆಚ್ಚರಿಕೆ ಪಾಲಿಸಲೇಬೇಕು

ಹೃದಯಾಘಾತದಿಂದ ಸಾವನ್ನಪ್ಪುವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೆ ಹೃದಯಾಘಾತ ಸಡನ್ನಾಗಿ ಕಾಣಿಸಿಕೊಂಡರೂ, ಹೃದಯಾಘಾತದ ಲಕ್ಷಣಗಳು ತಿಂಗಳ ಮೊದಲೇ ಅಥವಾ ಕೆಲವು ವಾರಗಳ ಮೊದಲೇ ಸಣ್ಣದ್ದಾಗಿ ಗೋಚರಿಸಲು ಶುರುವಾಗುತ್ತದಂತೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ನಿರ್ಲಕ್ಷ ಬೇಡ: ಈ ಮುನ್ನೆಚ್ಚರಿಕೆ ಇರಲಿ ಹೃದಯಾಘಾತಕ್ಕೆ ಕಾರಣವಾಗುವವರ ಹಲವಾರು ದೈಹಿಕ, ಭಾವನಾತ್ಮಕ ಲಕ್ಷಣಗಳು ನಮಗೆ ತಿಂಗಳು ಅಥವಾ ಕೆಲವು ವಾರಗಳ ಮುಂಚೆಯೇ ಸಂಕೇತಗಳನ್ನು ಕಳುಹಿಸುತ್ತದೆ ಎಂದು ಅಧ್ಯಯನಕಾರರು ಹೇಳಿದ್ದಾರೆ. ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಪ್ರಧಾನ ಕಾರ್ಯದರ್ಶಿ ಡಾ. ಸಿ.ಎಂ. ನಾಗೇಶ್ ಅವರ […]
ನೀವು ಚಿಕನ್ ಪ್ರಿಯರೇ? ಕೋಳಿಯ ಕಾಲು ಸವಿಯಲು ಭಾರೀ ಇಷ್ಟನಾ? ಹಾಗಾದ್ರೆ ಒಮ್ಮೆ ಈ ವಿಷ್ಯ ತಿಳ್ಕೊಳ್ಳಿ

ಕೋಳಿ ಮಾಂಸಕ್ಕೆ ನಮ್ಮಲ್ಲಿ ವರ್ಷಪೂರ್ತಿ ಬೇಡಿಕೆ ಇದ್ದೇ ಇರುತ್ತದೆ. ದಿನಾಲೂ ಚಿಕನ್ ತಿನ್ನುವ ನಾನ್ ವೆಜ್ ಪ್ರಿಯರಿಗೇನೂ ಕಡಿಮೆ ಇಲ್ಲ. ಕೋಳಿ ಮಾಂಸದಲ್ಲಿ ಪ್ರೋಟೀನ್ ಜಾಸ್ತಿ ಇದೆ ಎನ್ನುವ ಕಾರಣಕ್ಕೆ ತಿನ್ನುವವರೂ ಇದ್ದಾರೆ. ಆದರೆ ಅತೀಯಾಗಿ ಚಿಕನ್ ತಿನ್ನುವುದರಿಂದ ಹೃದಯಾಘಾತವಾಗುತ್ತದೆ ಎನ್ನುವ ವದಂತಿಯೊಂದು ಈಗ ಹರಿದಾಡುತ್ತಿದೆ. ಆದರೆ ಇದಕ್ಕೆ ಪುರಾವೆ ಏನೂ ಸಿಕ್ಕಿಲ್ಲವಾದರೂ ಅತೀಯಾದ ಚಿಕನ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವುದು ಬಹುತೇಕ ವೈದ್ಯರ ಅಭಿಮತ. ಆದರೆ ಫಾರಂ ಗಳಲ್ಲಿ ಕಡಿಮೆ ಸಮಯದಲ್ಲಿ ಕೋಳಿಯ ತೂಕ ಹೆಚ್ಚಿಸಲು […]
ಇಬ್ಬರ ಕಣ್ಣನ್ನು ಬೆಳಗಿಸಿದ ಅಭಿನಯ ಸರಸ್ವತಿ : ತಮ್ಮ ಸಾವಿನಲ್ಲೂ ಮತ್ತೊಬ್ಬರ ಬಾಳಿಗೆ ಬೆಳಕಾದ ಬಿ ಸರೋಜಾದೇವಿ

1960-70 ಸಮಯದಲ್ಲಿ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚಿದ ಬಹುಮುಖ ತಾರೆ ಬಿ ಸರೋಜಾದೇವಿ ಅವರೀಗ ಲೋಕ ಬಿಟ್ಟು ಹೋದರೂ, ಇಬ್ಬರ ಬಾಳಿಗೆ ಬೆಳಕಾಗಿದ್ದಾರೆ. ಹೌದು 87 ವರ್ಷದ ಬಿ ಸರೋಜಾದೇವಿ ಚಿತ್ರರಂಗ ಕಂಡಂತಹ ಶ್ರೇಷ್ಠ ನಟಿಯಾಗಿದ್ದರು. ಇದೀಗ ಈ ನಟಿಯ ಇಚ್ಛೆಯಂತೆ ಅವರ ಕುಟುಂಬಸ್ಥರು ಸರೋಜಾದೇವಿ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ಬೆಳಕಾಗಿದ್ದಾರೆ. ಈ ಸಂಬಂಧ ಐ ಬ್ಯಾಂಕ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ ಕೂಡಲೇ, ಐ ಬ್ಯಾಂಕ್ನ ತಂಡವು ಸರೋಜಾದೇವಿಯವರ ಮನೆಗೆ […]