ಪ್ರಸಾದ ಶೆಣೈ ಅವರಿಗೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯ 2025 ರ ದ್ವಿತೀಯ ಕಥಾ ಪ್ರಶಸ್ತಿ

ಬೆಂಗಳೂರು: ಪ್ರಜಾವಾಣಿ ಪತ್ರಿಕೆಯ ಪ್ರತಿಷ್ಠಿತ ದೀಪಾವಳಿ ಕಥಾ ಸ್ಪರ್ಧೆ 2025 ರ ಪ್ರಶಸ್ತಿಯ ಫಲಿತಾಂಶ ಪ್ರಕಟವಾಗಿದ್ದು ಕತೆಗಾರ ದಯಾನಂದ ಅವರು ಮೊದಲ ಪ್ರಶಸ್ತಿ ಪಡೆದರೆ, ಎರಡನೇ ಕಥಾ ಪ್ರಶಸ್ತಿಯನ್ನು ಕತೆಗಾರ, ಬರಹಗಾರರಾದ ಉಡುಪಿ ಜಿಲ್ಲೆಯ ಕಾರ್ಕಳದ ಪ್ರಸಾದ ಶೆಣೈ ಆರ್ ಕೆ ಅವರು ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ನಗದು ಮತ್ತು ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಪ್ರಸಾದ್ ಶೆಣೈ ಅವರು ಉಡುಪಿXPRESS’ನ ಸಂಪಾದಕರಾಗಿ, ಕ್ರಿಯೇಟಿವ್ ಕಂಟೆಂಟ್ ಹೆಡ್ ಆಗಿ, ಉಪನ್ಯಾಸಕರಾಗಿಯೂ ಸಕ್ರೀಯರಾಗಿದ್ದಾರೆ. “ಲೂಲು ಟ್ರಾವೆಲ್ಸ್” “ಒಂದು ಕಾಡಿನ ಪುಷ್ಪಕ ವಿಮಾನ”, “ನೇರಳೆ […]

ಆಗಾಗ ಒಂದಷ್ಟು ಕ್ಷಣ ನಗೋಣ ಪ್ಲೀಸ್ : ಇಂದು ವಿಶ್ವ ನಗು ದಿನ, ನಗೋದು ಆರೋಗ್ಯಕ್ಕೆ ಒಳ್ಳೇದು

ವಿಶ್ವ ನಗು ದಿನ ಪ್ರತಿ ವರ್ಷ ಅಕ್ಟೋಬರ್ ತಿಂಗಳ ಮೊದಲ ಶುಕ್ರವಾರದಂದು ಆಚರಿಸಲಾಗುತ್ತದೆ. ಈ ದಿನದ ಉದ್ದೇಶ ಸರಳವಾದರೂ ಬಹು ಮುಖ್ಯವಾದದ್ದು – ಜನರ ಮುಖದಲ್ಲಿ ನಗುವನ್ನು ತರಲು ಮತ್ತು ನಗುವಿನ ಮೂಲಕ ಅರು ಆರೋಗ್ಯದಿಂದಿರಿಸಲು ಈ ದಿನವನ್ನು ಆಚರಿಸಲಾಗುತ್ತೆ. ಸ್ಮೈಲಿ ಮುಖದ ಚಿಹ್ನೆಯನ್ನು ರಚಿಸಿದ ಹಾರ್ವೆ ಬಾಲ್ ಅವರು 1999ರಲ್ಲಿ ವಿಶ್ವ ನಗು ದಿನವನ್ನು ಆರಂಭಿಸಿದರು. ನಗುವು ಮಾನವ ಹೃದಯಗಳನ್ನು ಒಂದಾಗಿಸುವ ಶಕ್ತಿ ಹೊಂದಿದೆ ಎನ್ನು ನಂಬಿಕೆ ಅವರದ್ದಾದ್ದರಿಂದ ಈ ದಿನದ ಆಚರಣೆ ಹುಟ್ಟಿಕೊಂಡಿತು. ಏಕೆ […]

ಪ್ರತಿ ದಿನ ₹333 ಉಳಿಸಿದ್ರೆ ₹ 17 ಲಕ್ಷ ಗಳಿಸ್ತೀರಿ :ಅಂಚೆ ಇಲಾಖೆಯ ಈ ಬೊಂಬಾಟ್ ಯೋಜನೆ ಬಗ್ಗೆ ನಿಮಗೆ ಗೊತ್ತಾ!

ನಿಮಗೆ ಕಡಿಮೆ ಸಂಬಳ ಇದ್ರೂ ಯೋಚಿಸಬೇಕಿಲ್ಲ, ಸಣ್ಣ ಹೂಡಿಕೆದಾರರಿಗೂ ಅನುಕೂಲವಾಗುವ ಒಂದು ಅದ್ಬುತ ಯೋಜನೆ ಅಂಚೆ ಇಲಾಖೆಯಲ್ಲಿದೆ. ಪೋಸ್ಟ್ ಆಫೀಸ್‌ನ ಈ  ಸಣ್ಣ ಉಳಿತಾಯ ಯೋಜನೆಗಳಿಂದ ನೀವು ಒಳ್ಳೆಯ ಲಾಭ ಪಡೀಬಹುದು. ಬನ್ನಿ ಆ ಯೋಜನೆ ಯಾವುದು? ನಿಮಗಾಗುವ ಅನುಕೂಲವೇನು ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ. ಆರ್ ಡಿ ಮಾಡಿ ಪಡೆಯಿರಿ ಅತ್ಯುತ್ತಮ ಉಳಿತಾಯ: ‘ಮರುಕಳಿಸುವ ಠೇವಣಿ’ ಅಂದರೆ ರೆಕರಿಂಗ್ ಡೆಪಾಸಿಟ್ (RD) ಯೋಜನೆಯಲ್ಲಿ ನೀವು. ತಿಂಗಳಿಗೆ ಕೇವಲ ₹100 ರಿಂದ ಹೂಡಿಕೆ ಆರಂಭಿಸಬಹುದು. ಈ ಯೋಜನೆಯಲ್ಲಿ, ನೀವು […]

ಯಕ್ಷಗಾನದಲ್ಲೂ ವೈರಲ್ಲಾಯ್ತು“ಹೂವಿನ ಬಾಣದಂತೆ” ಹಾಡು: ನಕ್ಕು ಸುಸ್ತಾದ ಪ್ರೇಕ್ಷಕರು! ಕೆಲವರು ಗರಂ

ಕಳೆದ ಒಂದು ವಾರದಿಂದಲೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಲಾಗುತ್ತಿರುವ “ಹೂವಿನ ಬಾಣದಂತೆ ಯಾರಿಗೂ ಕಾಣದಂತೆ” ಹಾಡು ಈಗ ಯಕ್ಷಗಾನದ ರಂಗಸ್ಥಳದಲ್ಲೂ ಸದ್ದು ಮಾಡಿದೆ. ಆ ಮೂಲಕ ಸೋಶಿಯಲ್ ಮೀಡಿಯಾದ ಈ ಟ್ರೆಂಡಿಂಗ್ ಹಾಡಿಗೆ  ಯಕ್ಷಪ್ರಿಯರು ನಕ್ಕು ನಕ್ಕು ಸುಸ್ತು ಹೊಡೆದಿದ್ದಾರೆ. ಹೌದು. ಸೋಶಿಯಲ್ ಮೀಡಿಯಾದಲ್ಲಿ ಯಕ್ಷಗಾನದ ತುಣುಕೊಂದು ವೈರಲ್ ಆಗಿದೆ. ಯಕ್ಷಗಾನ ಕಲಾವಿದರಾದ ಉದಯ ಹೆಗಡೆ ಕಡಬಾಳ, ಪಾತ್ರವೊಂದನ್ನು ನಿರ್ವಹಿಸುತ್ತ ನನಗೆ ರೂಪದಿಂದಲೇ ತೊಂದರೆ ಕೊಡುತ್ತಿದ್ದಾಳೆ ಅವಳು “ಯಾವ ರೀತಿ ಅಂದ್ರೆ “ಹೂವಿನ ಬಾಣದಂತೆ..ಯಾರಿಗೂ ಕಾಣದಂತೆ” ಎಂದು ಹಾಡನ್ನು […]

AI ಫೋಟೋ ಟ್ರೆಂಡ್ ಆಕರ್ಷಣೆಗೆ ಬಿದ್ದರೆ ಖಾತೆಯಿಂದ ಹಣ ಗೋತಾ? : AI ಪ್ರಿಯರೇ ಹುಷಾರು!

ಇದು AI ಯುಗ, ಆದರೆ ಆ AI ಯಿಂದಲೇ ನಾವು ಪಡೆದುಕೊಂಡಷ್ಟು ಕೆಲವೊಂದನ್ನು ಕಳೆದುಕೊಳ್ಳುತ್ತಲೂ ಇದ್ದೇವೆ. AI ನಿಂದಲೇ  ಸೈಬರ್ ಅಪರಾಧಗಳೂ ಏರಿಕೆಯಾಗುತ್ತಿವೆ. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರೇ ಹೆಚ್ಚು ತೊಂದರೆಗೊಳಗಾಗುತ್ತಿದ್ದಾರೆ. ಇತ್ತೀಚೆಗೆ ಟ್ರೆಂಡಿಂಗ್ AI ಆ್ಯಪ್ ‘ನ್ಯಾನೋ ಬನಾನಾ’ಗೆ ತಮ್ಮ ಫೋಟೋ ಅಪ್‌ಲೋಡ್ ಮಾಡಿದವರಿಗೆ ತಮ್ಮ ಬ್ಯಾಂಕ್ ಖಾತೆಯಿಂದ ಹಣ ಕಡಿತಗೊಂಡಿದೆ. ಕೆಲವರಿಗಂತೂ ಖಾತೆಯಿಂದ  70 ಸಾವಿರ ರೂಪಾಯಿಗಳು ಮಾಯವಾಗಿವೆ. ಈ ಘಟನೆಯು AI ಆ್ಯಪ್‌ಗಳ ಬಳಕೆಯಲ್ಲಿ ಜಾಗರೂಕತೆಯ ಅಗತ್ಯವನ್ನು ಒತ್ತಿ ಹೇಳುತ್ತದೆ. ವೇಮುಲವಾಡ ಜಿಲ್ಲೆಯಲ್ಲಿಇತ್ತೀಚೆಗೆ […]