ಹಿರಿಯಡಕ: ಕಾಲೇಜು ವಾರ್ಷಿಕೋತ್ಸವ ಸಮಾರಂಭ

 ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಫೆ.26 ರಂದು ನಡೆಯಿತು.  ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ,ವೀರಯೋಧರ ತ್ಯಾಗ, ಬಲಿದಾನದ ಸ್ಮರಣೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು. ನಿವೃತ್ತ ಬಿ.ಎಸ್.ಎಫ್. ಯೋಧ ಕುಶ ಸಾಲ್ಯಾನ್ ತಮ್ಮ ಸೇನಾ ಅನುಭವವನ್ನು ಹಂಚಿಕೊಂಡರು.      ಪ್ರಧಾನ ಭಾಷಣಕಾರರಾಗಿ  ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಳೆಯಂಗಡಿಯ ಪ್ರಾಂಶುಪಾಲ ಡಾ. ಪಿ. ಬಿ. ಪ್ರಸನ್ನ ಮಾತನಾಡಿ,  ಭಾಷೆ, ಸಾಹಿತ್ಯದ ಜ್ಞಾನ ಬದುಕಿಗೆ ಅವಶ್ಯಕವೆಂದು […]