ಬೀಜಾಡಿ ಸರ್ವಿಸ್ ರಸ್ತೆ ಕಾಮಗಾರಿ ಸ್ಥಗಿತ, ಜಿಲ್ಲಾಧಿಕಾರಿಗೆ ಮತ್ತೆ ದೂರು

ಕುಂದಾಪುರ: ಬೀಜಾಡಿ ಸರ್ವಿಸ್ ರಸ್ತೆ ಕಾಮಗಾರಿ ಆರಂಭ ಮಾಡುವುದಕ್ಕೆ , ಅನೇಕ ಬಾರಿ ನಡೆದ ಹೋರಾಟದ ಫಲವಾಗಿ ಫೆ.6 ರಂದು ಕಾಮಗಾರಿ ಕೈಗೆತ್ತಿಕೊಂಡಿದ್ದು ನವಯುಗ ಕಂಪನಿ ಕಾರ್ಮಿಕರ ಮುಷ್ಕರದಿಂದಾಗಿ ಪುನಃ ಕಾಮಗಾರಿ ಸ್ಥಗಿತಗೊಂಡಿತ್ತು. ಇದರಂತೆ ಬುಧವಾರ ಬೀಜಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ನೂತನ ಜಿಲ್ಲಾಧಿಕಾರಿ ಯವರಿಗೆ ದೂರು ನೀಡಿ ಸ್ಥಳೀಯ ಸಮಸ್ಯೆಗಳನ್ನು ಮನದಟ್ಟು ಮಾಡಿ  ಮನವಿ ಸಲ್ಲಿಸಲಾಗಿದೆ.      ಬೀಜಾಡಿ ಸರ್ವಿಸ್  ರಸ್ತೆ ಹೋರಾಟ ಸಮಿತಿ ಸಂಚಾಲಕ ರಾಜು ಬೆಟ್ಟಿನಮನೆ ಮನವಿ […]