ಬೈಂದೂರು :ಶ್ರೀ ಸೀತಾರಾಮಚಂದ್ರ ದೇವಸ್ಥಾನ ಶ್ರೀಮದ್ಭಗವದ್ಗೀತಾ ಭೋಧನಾ ಕಾರ್ಯಕ್ರಮ

ಕುಂದಾಪುರ: ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದ ವಠಾರದಲ್ಲಿ ಶನಿವಾರ ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ನೇತೃತ್ವದಲ್ಲಿ ‘ಶ್ರೀಮದ್ಭಗವದ್ಗೀತಾ ಭೋದನಾ’ ಕಾರ್ಯಕ್ರಮ ಜರುಗಿತು. ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ, ಭಗವದ್ಗೀತೆಯ ಸಾಂಖ್ಯಾಯೋಗದಲ್ಲಿ ಬರುವ ಆತ್ಮ-ಪರಮಾತ್ಮ, ಕರ್ತವ್ಯ, ಧರ್ಮ ಹಾಗೂ ಸ್ಥಿತಪ್ರಜ್ಞತೆಯ ಅರ್ಥ ವಿವರಗಳನ್ನು ಬೋದನಾ ವಿವಿಧ ದೃಷ್ಟಾಂತಗಳ ಮೂಲಕ ಅದರ ಮಹತ್ವವನ್ನು ತಿಳಿಸಿದರು.ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಸಂಚಾಲಕ ಬಿಜೂರು ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಗವದ್ಗೀತೆಯಲ್ಲಿನ ತತ್ವ ಸಂದೇಶಗಳನ್ನು ಅರಿತು ಬದುಕಿನಲ್ಲಿ […]