ರೊಸಾರಿಯಾ ಹಾಗೂ ಸೈಂಟ್ ಆ್ಯನ್ಸ್ ಶಿಕ್ಷಣ ಸಮೂಹದ ವಿದ್ಯಾರ್ಥಿಗಳಿಂದ ಆತ್ಮಹತ್ಯೆ ತಡೆ ಅಭಿಯಾನ

ಮಂಗಳೂರು: ಆತ್ಮಹತ್ಯೆ ಮಹಾಪಾಪ, ವರ್ಷಕ್ಕೆ ಸಾವಿರಾರು ಮಂದಿ ಆತ್ಮಹತ್ಯೆ ಮಾಡಿಕೊಂಡು ತಮ್ಮ ಜೀವನಕ್ಕೆ ಅಂತ್ಯ ಹಾಡುತ್ತಾರೆ.. ಅದರಲ್ಲಿ ಯುವಜನತೆಯ ಸಂಖ್ಯೆಯೇ ಹೆಚ್ಚು.. ಮನೆಗೆ ಆಧಾರ ಸ್ತಂಭವಾಗಿರುವರು ಆತ್ಮಹತ್ಯೆ ಮಾಡಿಕೊಂಡರೇ ಇಡೀ ಕುಟುಂಬದ ಸಂಕಷ್ಟ ಎದುರಿಸುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ನ್ನು ತಡೆಗಟ್ಟಲು ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ವತಿಯಿಂದ ನಗರದ ರೊಸಾರಿಯಾ ಶಿಕ್ಷಣ ಸಮೂಹದ ಹಾಗೂ ಸೈಂಟ್ ಆ್ಯನ್ಸ್ ಶಿಕ್ಷಣ ಸಮೂಹದ ವಿದ್ಯಾರ್ಥಿಗಳು ಆತ್ಮಹತ್ಯೆ ತಡೆ ಅಭಿಯಾನ ನಡೆಸಿದ್ದರು. ನನ್ನ ಜೀವ ನನ್ನ ಆತ್ಮ ಉಳಿಸಿಕೊಳ್ಳುವುದು ನನ್ನ […]