ಆಸ್ಕರ್ ಫೆರ್ನಾಂಡೀಸ್ ನಿಧನಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ

ಕುಂದಾಪುರ : ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡೀಸ್ ಅವರ ನಿಧನಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸಂತಾಪ ಸೂಚಿಸಿದ್ದಾರೆ. ಕರಾವಳಿಯ ಸಾಮಾನ್ಯ ಕುಟುಂಬದಲ್ಲಿ ಜನಿಸಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರಾಗಿ ಮೇರು ವ್ಯಕ್ತಿತ್ವ ಹೊಂದಿದ್ದ ಆಸ್ಕರ್ ಫೆರ್ನಾಂಡೀಸ್ ಅವರು ತಮ್ಮ ಸರಳ ಸಜ್ಜನಿಕೆಯ ಮೂಲಕ ದೇಶಾದ್ಯಂತ ಅಪಾರ ಮಂದಿ ಪಕ್ಷಾತೀತ ಅಭಿಮಾನಿಗಳನ್ನು ಹೊಂದಿದ್ದರು. ದಾಖಲೆಯ ಅವಧಿಯಲ್ಲಿ ಸಂಸದರಾಗಿ ರಾಷ್ಟ್ರ ಸೇವೆ ಸಲ್ಲಿಸಿದ್ದ ಅವರು, ಸಮಾಜದ ಸಾಮಾನ್ಯ […]