ಮೇ12: ಸುಧಾಕರ್ ಪೂಜಾರಿ ಅಭಿಮಾನಿ ಸಂಘದ ವಾರ್ಷಿಕೋತ್ಸವ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಸ್ಮರಣಾ ಕಾರ್ಯಕ್ರಮ

ಹಿರಿಯಡಕ: ಸುಧಾಕರ್ ಪೂಜಾರಿ ಅಭಿಮಾನಿ ಸಂಘ (ರಿ.) ಬೊಮ್ಮರಬೆಟ್ಟು ಇದರ 15ನೇ ವರ್ಷದ ವಾರ್ಷಿಕೋತ್ಸವ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಸ್ಮರಣಾ ಕಾರ್ಯಕ್ರಮವು ಮೇ12 ರಂದು ಬಸ್ತಿ ಕಲ್ಕುಡ ದೇವಸ್ಥಾನ ವಠಾರದಲ್ಲಿ ನಡೆಯಲಿದೆ. ಸಂಜೆ ಗಂಟೆ 4:30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಸಂಜೆ 7ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ತದಾನಂತರ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿದ್ಯ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮವು 8:30 ಕೆ ನಡೆಯಲಿದ್ದು, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ […]