“ನಥಿಂಗ್” ಅನ್ನೋ ಹಾಗಿಲ್ಲ ಈ ಮೊಬೈಲ್ ನಲ್ಲಿದೆ ಎವೆರಿಥಿಂಗ್: ಫೋನ್ (4ಬಿ) ಸ್ಮಾರ್ಟ್ಫೋನ್

ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ವಿಶಿಷ್ಟ ವಿನ್ಯಾಸ ಹಾಗೂ ತಂತ್ರಜ್ಞಾನದ ಮೂಲಕ ಗಮನ ಸೆಳೆದಿರುವ ಲಂಡನ್ ಮೂಲದ ಗ್ರಾಹಕ ತಂತ್ರಜ್ಞಾನ ಸಂಸ್ಥೆಯಾದ ಬ್ರ್ಯಾಂಡ್ ನಥಿಂಗ್, ತನ್ನ ಬಹುನಿರೀಕ್ಷಿತ ಫೋನ್ (4ಬಿ) ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿದೆ. ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ನಥಿಂಗ್ ತಂತ್ರಜ್ಞಾನದ ಹೊಸ ಅನುಭವವನ್ನು ನೀಡಲು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಹಿಂದೆ ಮಾರುಕಟ್ಟೆಯಲ್ಲಿ ಭಾರಿ ಯಶಸ್ಸು ಕಂಡಿದ್ದ ಫೋನ್ (4ಎ) ಸರಣಿಯ ಮುಂದುವರಿದ ಭಾಗವಾಗಿ ಇದನ್ನು ಪರಿಚಯಿಸಲಾಗಿದೆ. ಕಂಪನಿಯ ಸಿಗ್ನೇಚರ್ ವಿನ್ಯಾಸ, ದೈನಂದಿನ ಶಕ್ತಿಯುತ ಕಾರ್ಯಕ್ಷಮತೆ, […]
ಪ್ಲಾಸ್ಟಿಕ್ ಚೀಲಕ್ಕೆ ಹೇಳಿ ಗುಡ್ ಬೈ… ಪರಿಸರ ಕಾಳಜಿ ನಮ್ಮಿಂದ ಆರಂಭವಾಗಲಿ

ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ: ಇಂದು ಒಂದು ಚೀಲ ಬದಲಿಸಿದರೆ, ನಾಳೆ ಒಂದು ಭೂಮಿ ಉಳಿಯುತ್ತದೆ. ನಿಮ್ಮ ಮಕ್ಕಳ ಭವಿಷ್ಯವನ್ನು ಯೋಚಿಸಿಯಾದರೂ ಪ್ಲಾಸ್ಟಿಕ್ ಬಳಕೆ ತ್ಯಜಿಸಿ. ಮಕ್ಕಳಿಗೆ ಜನ್ಮ ನೀಡುವುದು ಮಾತ್ರ ಕರ್ತವ್ಯವಲ್ಲ. ಮಕ್ಕಳಿಗೋಸ್ಕರ ಪರಿಸರ, ಗಾಳಿ ಶುದ್ಧವಾಗಿಡುವುದೂ ನಮ್ಮ ಮುಖ್ಯ ಕರ್ತವ್ಯ. ಪ್ರತಿ ವರ್ಷ ಜುಲೈ 3ರಂದು ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ (International Plastic Bag Free Day)ವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಅತಿಯಾದ ಬಳಕೆಯಿಂದ ಪರಿಸರ, ಜಲಚರಗಳು, ಪ್ರಾಣಿಗಳು […]
ಇಂದು ರಾಷ್ಟ್ರೀಯ ವೈದ್ಯರ ದಿನ: ವೈದ್ಯರ ಸೇವೆಗೆ ಗೌರವ ಸಲ್ಲಿಸುವ ವಿಶೇಷ ದಿನವಿದು!

ಆರೋಗ್ಯವೇ ಮಹಾಭಾಗ್ಯ ಎಂಬ ಮಾತು ಎಲ್ಲ ಕಾಲಕ್ಕೂ ಅನ್ವಯಿಸುತ್ತದೆ. ಆರೋಗ್ಯವನ್ನು ಕಾಪಾಡುವುದು, ಅನಾರೋಗ್ಯಕ್ಕೆ ಚಿಕಿತ್ಸೆ ನೀಡಿ ರೋಗಿಯನ್ನು ಗುಣಪಡಿಸುವುದು ವೈದ್ಯರ ಪ್ರಮುಖ ಕರ್ತವ್ಯವಾಗಿದೆ. ಜೀವ ಉಳಿಸಿ ಹೊಸ ಬದುಕು ನೀಡುವ ವೈದ್ಯರನ್ನು “ವೈದ್ಯೋ ನಾರಾಯಣೋ ಹರಿ” ಎಂದು ಗೌರವಿಸುವ ಸಂಪ್ರದಾಯ ಭಾರತದಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ವೈದ್ಯರ ಈ ಅಮೂಲ್ಯ ಸೇವೆಯನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಪ್ರತಿವರ್ಷ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಮೊದಲ […]
ಪೆಟ್ರೋಲ್-ಡೀಸೆಲ್ ಮಾರಾಟಕ್ಕೆ ಇದ್ದ ಎಲ್ಲಾ ನಿರ್ಬಂಧ ರದ್ದು: ಕೇಂದ್ರ ಸರ್ಕಾರದ ಆದೇಶ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಜುಲೈ 1ರಿಂದ ಇಂಧನ ಮಾರಾಟವು ಎಂದಿನಂತೆ ಯಾವುದೇ ನಿರ್ಬಂಧವಿಲ್ಲದೆ ನಡೆಯಲಿದೆ. ಈ ಕುರಿತು ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದ್ದು, ಪ್ರತಿ ವ್ಯಕ್ತಿಗೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಮಾರಾಟ ಮಾಡಬೇಕೆಂಬ ನಿಯಮ ಸೇರಿದಂತೆ ಜೂನ್ 11ರಂದು ಜಾರಿಗೊಳಿಸಿದ್ದ ಎಲ್ಲಾ ನಿರ್ಬಂಧಗಳು ಜುಲೈ 1ರಿಂದ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದೇಶದ ಇಂಧನ ಪೂರೈಕೆ ಮತ್ತು ವಿತರಣಾ ವ್ಯವಸ್ಥೆಯ ಸ್ಥಿತಿಗತಿಗಳನ್ನು […]
ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು /ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ/ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ ಮೂಡಬಿದಿರೆ, ಇಲ್ಲಿಯ ಪದವಿ ಕಾರ್ಯಕ್ರಮದ ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಎಕೊನಾಮಿಕ್ಸ್, ರಾಜ್ಯಶಾಸ್ತ್ರ, ಜಿಯೋಗ್ರಾಫಿ, ಕೆಮಿಸ್ಟ್ರಿ, ಗಣಿತ, ಮೈಕ್ರೊಬಯೋಲಜಿ, ಕಂಪ್ಯೂಟರ್ ಸೈನ್ಸ್/ಬಿ.ಸಿ.ಎ, ಬಾಟನಿ, ಪ್ರಾಣಿಶಾಸ್ತ್ರ, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್, ದೈಹಿಕ ಶಿಕ್ಷಣ, ಪತ್ರಿಕೋದ್ಯಮ, ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್ಮೆಂಟ್ ವಿಷಯಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ […]