ಪ್ರೇಕ್ಷಕನ ಎದೆಯೊಳಗೆ ವಿಭಿನ್ನ ಲೋಕ ಸೃಷ್ಟಿಸಿದ “ದಸ್ಕತ್”: ನೋಡಿದ ಮೇಲೂ ಮತ್ತೆ ಮತ್ತೆ ಕಾಡುವ ಒಂದು ಅದ್ಬುತ ಅನುಭವ

ಬರಹ: ಪ್ರಸಾದ ಶೆಣೈ ” ದಸ್ಕತ್” ತನ್ನ ಗ್ರಾಮ್ಯ ಜೀವನದ ಸಮೃದ್ಧ ಫೀಲ್ ಕೊಡುವ, ನಮ್ಮೂರಿನ ಕತೆಯೇ ಇದು ಅನ್ನುವ ಭಾವ ಮೂಡಿಸುವ ಒಂದೊಳ್ಳೆಯ ತುಳು ಸಿನಿಮಾ. ಸತ್ವಯುತವಾದ ಕತೆಯನ್ನು ಅದೆಷ್ಟು ಸಹಜವಾಗಿ, ಹೃದ್ಯವಾಗಿ ಕಟ್ಟಿಕೊಟ್ಟಿದ್ದಾರೆಂದರೆ ಕೇಪುಳಪಲ್ಕೆಯ ಹಸಿರು, ಅಲ್ಲಿನ ರಾತ್ರಿ, ಅಲ್ಲಿನ ಭಾಷೆ, ಅಲ್ಲಿನ ಹಾಡು, ಅಲ್ಲಿನ ಮೌನ, ಅಲ್ಲಿನ ಪಂಚಾಯತ್ ಕಚೇರಿ, ಎಲ್ಲಿಗೋ ಕರೆದೊಯ್ಯುವ ಅಲ್ಲಿನ ಪುಟ್ಟ ಪುಟ್ಟ ಮನೆಗಳು, ಅಲ್ಲಿನ ಆಚರಣೆ, ಅಲ್ಲಿನ ಹುಲಿವೇಷ, ಎಲ್ಲವೂ ನೋಡುತ್ತ ನೋಡುತ್ತ ನಮ್ಮದಾಗುತ್ತ ಹೋಗುತ್ತದೆ. ಅದೆಷ್ಟು […]

ONGC ಕಂಪೆನಿಯಲ್ಲಿದೆ ನೂರಾರು ಹುದ್ದೆಗಳು: ಅರ್ಹತೆ ಇದ್ರೆ ಮಿಸ್ ಮಾಡದೇ ಅರ್ಜಿ ಸಲ್ಲಿಸಿ ! ಯಾವ ಹುದ್ದೆ? ಎಷ್ಟು ಸಂಬಳ?

ಓಎನ್ ಜಿ ಸಿ ನೂರಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು . ಈ ಎಲ್ಲಾ ಹುದ್ದೆಗಳಿಗೆ ಪ್ರತೀ ತಿಂಗಳು 60 ಲಕ್ಷದಿಂದ ಒಂದುವರೆ ಲಕ್ಷದವರೆಗೂ ಸಂಬಳ ಇರುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 10 ರಿಂದ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಜವರಿ 24 ಕೊನೆಯ ದಿನ, ಲಿಖಿತ ಹಾಗೂ ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು. ಯಾವುದೆಲ್ಲಾ ಹುದ್ದೆಗಳಿವೆ? ಅರ್ಹತೆಗಳೇನು? ಸಂಬಂಧಿತ ವಿಷಯಗಳಲ್ಲಿ ಶೇ.60 ಅಂಕವಿರಬೇಕು. ಎಂಎಸ್ಸಿ, ಎಂಟೆಕ್ ಪದವಿ ವಯಸ್ಸು ಎಷ್ಟಿರಬೇಕು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು […]

ಹೊಸ ವರ್ಷ ನೆಮ್ಮದಿಯಿಂದಿರೋಕೆ ನೀವು ಈ ಸಂಕಲ್ಪಗಳನ್ನು ಮಾಡಲೇಬೇಕು!

ಮೊನ್ನೆ ಮೊನ್ನೆಯಷ್ಟೇ 2024 ನೇ ಇಸವಿಗೆ ಕಾಲಿಟ್ಟ ನೆನಪು, ಅಷ್ಟರಲ್ಲಾಗಲೇ ಈ ವರ್ಷ ಕಳೆದು ಮತ್ತೆ ಹೊಸವರ್ಷ ಬರಲು ಸಿದ್ಧವಾಗಿದೆ. ನಾವು ದಿನಗಳು, ತಿಂಗಳುಗಳು ಉರುಳುವುದೇ ಗೊತ್ತಾಗದಷ್ಟು ಬ್ಯುಸಿಯೂ ಆಗಿದ್ದೇವೆ. ಇದರ ಮಧ್ಯೆಯೂ ಪ್ರತಿವರ್ಷ ಹೊಸವರ್ಷಕ್ಕೊಂದಿಷ್ಟು ರೆಸೊಲ್ಯೂಷನ್, ಸಂಕಲ್ಪಗಳನ್ನು ಮರೆಯದೇ ಕೈಗೊಳ್ಳುತ್ತೇವೆ. ಆದರೆ ವರ್ಷದ ಕೊನೆಯಲ್ಲಿ ನೋಡಿದಾಗ ಅದರಲ್ಲಿ ಕಾಲು ಭಾಗದಷ್ಟನ್ನು ನಾವು ಪೂರೈಸಿದ್ದರೆ ಅದೇ ಗ್ರೇಟ್. ಹಾಗಾದ್ರೆ ಈ ವರ್ಷವೀ ನಮ್ಮ ಸಂಕಲ್ಪಗಳು ನೀರಿನಲ್ಲಿ ಮಾಡಿದ ಹೋಮವಾಗದೇ, ಸಂಕಲ್ಪಗಳು ಕೈಗೂಡಬೇಕಾದ್ರೆ ಏನ್ ಮಾಡ್ಬೇಕು ಇಲ್ಲಿ ನೋಡಿ.1• […]

ಅಲ್ಲು ಅರ್ಜುನ್ ವಿರುದ್ಧ ಕೇಸ್ ಮೇಲೆ ಕೇಸ್: ಈಗ ಮತ್ತೊಂದು ಕೇಸ್ ದಾಖಲು

ಪುಷ್ಪ 2 ಖ್ಯಾತಿ ಅಲ್ಲು ಅರ್ಜುನ್ ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವುದು ನಿಮಗೆಲ್ಲಾ ಗೊತ್ತೇ ಇದೆ. ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಸಿನಿಮಾ ಮೂಲಕ ಅಲ್ಲ, ಇನ್ನೊಂದು ಕೇಸ್ ಮೂಲಕ, ಹೌದು. ಪುಷ್ಪಾ 2 ಸಿನಿಮಾದಲ್ಲಿ, ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಲ್ಲು ಅರ್ಜುನ್ ವಿರುದ್ದ ದೂರು ನೀಡಿದ್ದಾರೆ. ಪುಷ್ಪ 2’ ಚಿತ್ರದಲ್ಲಿರುವ ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆ ಬಗ್ಗೆ. ಹಾಗು ಚಿತ್ರದಲ್ಲಿ ಬಳಸಿರುವ ಬಹುತೇಕ […]

ಬಾದಾಮಿ, ಐಹೊಳೆಗೆ ಹೋಗೋಕೆ ಇದೊಳ್ಳೆ ಸಮಯ: ಟ್ರಿಪ್ ಪ್ಲಾನ್ಸ್ ಹೇಗೆ ಮಾಡ್ಬೇಕು ಇಲ್ಲಿದೆ ವಿವರ!

ಚಾಲುಕ್ಯರ ಕಾಲದ ಶಿಲ್ಪಕಲೆಗೆ ಹೆಸರಾದ ಯುನೆಸ್ಕೋ ಪಾರಂಪರಿಕ ಪಟ್ಟಿಯಲ್ಲಿ ಸ್ಥಾನ ಪಡೆದ ಬಾದಾಮಿ, ಐಹೊಳೆ, ಪಟ್ಟದಕಲ್ಲು. ಇಲ್ಲಿಗೆ ಒಂದು ಬಾರಿಯಾದ್ರೂ ಹೋಗ್ಬೇಕು ಅನ್ನೋದು ಎಲ್ಲರ ಕನಸಾಗಿರತ್ತೆ. ಬಾಗಲಕೋಟೆ ಜಿಲ್ಲೆಯಲ್ಲಿರುವ ಈ ಊರುಗಳಿಗೆ ಹೇಗೆ ಟ್ರಿಪ್ ಪ್ಲಾನ್ ಮಾಡ್ಬೋದು ಅನ್ನೋ ಡೀಟೈಲ್ಸ್ ಇಲ್ಲಿದೆ ನೋಡಿ. writeup: suvarchala bs ಕರ್ನಾಟಕದ ಪ್ರಸಿದ್ಧ ರಾಜಮನೆತನಗಳಲ್ಲಿ ಒಂದು ಚಾಲುಕ್ಯ ವಂಶ. ಶಿಲ್ಪಕಲೆಗೆ ಹೆಸರಾದ ಈ ಮನೆತನದ ರಾಜರುಗಳು ಶಿಲ್ಪಿಗಳಿಗೆ ಅಪಾರ ಪ್ರೋತ್ಸಾಹ ನೀಡಿದಾರೆ. ಐಹೊಳೆಯನ್ನ ಶಿಲ್ಪಕಲೆಯ ಪ್ರಯೋಗಶಾಲೆ ಎಂದೇ ಕರೆದಿದ್ದಾರೆ‌. ಇಲ್ಲಿ […]